Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಚ್ ಡಿ ರೇವಣ್ಣ ಮತ ಅಸಿಂಧು ಅಲ್ಲ.. ಆಯೋಗದಿಂದ ಕ್ಲೀನ್ ಚಿಟ್..!

Facebook
Twitter
Telegram
WhatsApp

ಬೆಂಗಳೂರು: ಸಂಖ್ಯಾಬಲ ಕಡಿಮೆ ಇದ್ದರು ಜೆಡಿಎಸ್ ತನ್ನ ಅಭ್ಯರ್ಥಿ ಕುಪೇಂದ್ರ ರೆಡ್ಡಿಯವರನ್ನು ಗೆಲ್ಲಿಸಿಕೊಂಡು ಬರಲೇಬೇಕೆಂದು ಪಣತೊಟ್ಟಿದೆ. ಅಂಥದ್ರಲ್ಲಿ ಇಂದು ನಡೆದ ಮತದಾನದಲ್ಲಿ ಎಚ್ ಡಿ ರೇವಣ್ಣ ಅವರ ಮತ ಅಸಿಂಧುವಾಗಲಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಇದೀಗ ಚುನಾವಣಾ ಆಯೋಗ ಅದಕ್ಕೆ ಒಪ್ಪಿಗೆ ಸೂಚಿಸಿದೆ.

ರೇವಣ್ಣ ಹಾಕಿದ ಮತ ಸಿಂಧು ಎಂದು ಆಯೋಗ ಅಧಿಕೃತವಾಗಿ ಘೋಷಿಸಿದೆ. ಇಂದಿನ ಮತ ಚಲಾವಣೆ ಬಳಿಕ ಯಾರಿಗೆ ಮತ ಹಾಕಿದ್ದೀವಿ ಎಂಬುದನ್ನು ಅವರ ಪಕ್ಷದವರಿಗೆ ಮಾತ್ರ ತೋರಿಸಬೇಕಿತ್ತು. ಆದರೆ ಎಚ್ ಡಿ ರೇವಣ್ಣ ಅವರು ಮತ ಹಾಕಿದ್ದನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ತೋರಿಸಿದ್ದರು.

ಇದಕ್ಕೆ ಅಲ್ಲೆ ಇದ್ದ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಈ ಮತವನ್ನು ಅಸಿಂಧುಗೊಳಿಸಬೇಕೆಂದು ದೂರು ನೀಡಿದ್ದರು. ದೂರಿನ ಬಳಿಕ ಚುನಾವಣಾ ಆಯೋಗ ಸಿಸಿಟಿವಿ ಫೂಟೇಜ್ ಸೇರಿದಂತೆ ಎಲ್ಲದನ್ನು ಪರಿಶೀಲನೆ ನಡೆಸಿತ್ತು. ಅದರಲ್ಲಿ ರೇವಣ್ಣ ಅವರು ಕೇವಲ ಜೆಡಿಎಸ್ ನವರಿಗೆ ತೋರಿಸಿರುವುದು ಕಂಡು ಬಂದಿದ್ದು, ಮತ ಸಿಂಧು ಎಂದು ಆಯೋಗದ ಅಧಿಕಾರಿ ವಿಶಾಲಾಕ್ಷಿ ಆದೇಶ ಹೊರಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!