Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದೂ ಮುಸ್ಲಿಂ ಅಂತ ತಡೆದರೆ ಬಲಿ ಹಾಕಬೇಕಾಗುತ್ತದೆ : ಹೆಚ್ ಡಿ ರೇವಣ್ಣ ಕಿಡಿ

Facebook
Twitter
Telegram
WhatsApp

 

ಹಾಸನ : ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರುತ್ತಿರುವುದು ರಾಜ್ಯಾದ್ಯಂತ ಹರಡಿದೆ. ಉಡುಪಿಯಲ್ಲಿ ಶುರುವಾದ ಹಿಂದುಯೇತರ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರ, ಇದೀಗ ಯಾವ ಜಿಲ್ಲೆಯಲ್ಲಿ ಜಾತ್ರೆ ನಡೆಯುತ್ತದೆಯೋ ಆಯಾ ಜಿಲ್ಲೆಯಲ್ಲಿ ನಿರ್ಬಂಧ ವಿಧಿಸಲಾಗುತ್ತಿದೆ.

ಈ ಸಂಬಂಧ ಮಾಜಿ ಸಚಿವ ಹೆಚ್ ಡಿ ರೇವಣ್ಣ ಆಕ್ರೋಶಗೊಂಡಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ ಎಂದಿದ್ದಾರೆ. ಹಿಂದೂ, ಮುಸ್ಲಿಂ ಅಂತ ತಡೆದರೆ ಬಲಿ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹಾಸನದಲ್ಲಿ ಈ ಸಂಬಂಧ ಮಾತನಾಡಿದ ಅವರು, ಹಿಂದೂ, ಮುಸ್ಲಿಂ ಅಂತ ತಡೆದರೆ ಬಲಿ ಹಾಕಬೇಕಾಗುತ್ತದೆ. ಯಾವುದೇ ಪಾರ್ಟಿ ಆಗಲಿ ಅವರನ್ನ ಬಲಿ ಹಾಕಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಕಲ್ಮಶ ಆಗದಂತೆ ಜಿಲ್ಲಾಡಳಿತ ನೋಡಿಕೊಳ್ಳಲಿ ಎಂದಿದ್ದಾರೆ.

ಹಿಂದುಗಳು ಬೇರೆಯಲ್ಲ, ಮುಸ್ಲಿಂರು ಬೇರೆಯಲ್ಲ. ನಾಲ್ವರು ಕೇಸರಿ ಶಾಲು ಹಾಕಿಕೊಂಡು ಬಂದರೆ ಕೇರ್ ಮಾಡಲ್ಲ. ಎಲ್ಲಾ ಸಮಾಜದವರು ಒಟ್ಟಾಗಿ ಬಾಳಬೇಕು ಎಂದು ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!