Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮ್ಮಿಶ್ರ ಸರ್ಕಾರ ಉರುಳಿಸುವುದಕ್ಕೆ ಸ್ಯಾಂಟ್ರೋ ರವಿ ಪಾತ್ರ ಹೆಚ್ಚಾಗಿತ್ತಾ..? : ಕುಮಾರಸ್ವಾಮಿ ಅವರ ಆರೋಪವೇನು..?

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಐದು ತಿಂಗಳಿಗೇನೆ ಉರುಳಿ ಹೋಯ್ತು. ಅದಕ್ಕೆ ಹಲವರು ಕಾರಣೀಭೂತರಾಗಿದ್ದರು. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸ್ಯಾಂಟ್ರೋ ರವಿ ಬಗ್ಗೆ ಆರೋಪವೊಂದನ್ನು ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರ ಉರುಳಿಸುವ ವೇಳೆ ಯಾರು..? ಎಲ್ಲಿಗೆ ಕರೆದುಕೊಂಡು ಹೋಗಿದ್ದರು..? ಅಂತ ತನಿಖೆ ನಡೆಸಬೇಕು ಎಂದಿದ್ದಾರೆ.

ದಲಿತ ಮಹಿಳೆಯೊಬ್ಬರನ್ನು ಮದುವೆಯಾದ ಮೇಲೆ ವಂಚಿಸಿ, ಪರ ಪುರುಷರ ಜೊತೆಗೆ ಮಲಗುವಂತೆ ಒತ್ತಾಯಿಸಿದ್ದಕ್ಕಾಗಿ ಮೈಸೂರು ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಸ್ಯಾಂಟ್ರೋ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸ್ಯಾಂಟ್ರೋ ರವಿಗೆ ಯಾವ್ಯಾವ ಮಂತ್ರಿಗಳಿಗೆ ಏನೇನು ಸಂಬಂಧವಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂಬುದನ್ನು ಒತ್ತಾಯಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಆತನ ಬಗ್ಗೆ ಹೇಳಬೇಕು. ಕುಮಾರಕೃಪ ಗೆಸ್ಟ್ ಹೌಸ್ ನಲ್ಲಿ ಆತನ ವ್ಯವಹಾರ, ಇವನಿಗೆ ರೂಂ ಕೊಟ್ಟವರು ಯಾರು..? ಯಾರ ರೆಫರೆನ್ಸ್ ಮೇಲೆ ರೂಂ ಕೊಟ್ಟರು..? ಸಮ್ಮಿಶ್ರ ಸರ್ಕಾರ ಉರುಳಿಸುವ ವೇಳೆ ಆತನನ್ನು ಯಾರು, ಎಲ್ಲಿಗೆ ಕರೆದುಕೊಂಡು ಹೋಗಿದ್ದರು..? ಅದನ್ನು ನಾವೂ ಹೇಳುವುದಕ್ಕೆ ಹೋಗುವುದಿಲ್ಲ. ಮೈತ್ರಿ ಸರ್ಕಾರವನ್ನು ತೆಗೆಯಲು ಇವನನ್ನೇ ಕರೆದುಕೊಂಡು ಹೋಗಿದ್ದರು ಎಂದು ಆರೋಪಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

error: Content is protected !!