Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಚ್ಡಿಕೆ ಮಾಡಿದ YST ಆರೋಪ ಸರಿಯಾಗಿದೆ : ಬಸನಗೌಡ ಪಾಟೀಲ್ ಯತ್ನಾಳ್

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗಷ್ಟೇ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ್ದರು. ರಾಜ್ಯದಲ್ಲಿ YSat ಅಂತ ನಡೀತಾ ಇದೆ ಎಂದಿದ್ದರು. ಇದೀಗ ಆ ಬಗ್ಗೆ ಬಸನಗೌಡ ಯತ್ನಾಳ್ ಈ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆದ್ ನಲ್ಲಿ ಮೊದಲು ಇರಲಿಲ್ಲ. ಈಗ 40% ಶುರುವಾಗಿದೆ. ಸುರ್ಜೆವಾಲ, ವೇಣುಗೋಪಾಲ್, ಡಿಸಿಎಂ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರಿಗೂ ಹಣ ತಲುಪುತ್ತದೆ.

40% ಅಲ್ಲ ಪೇ ಸಿಎಂ, ಪೇ ಸೋನಿಯಾ, ಪೇ ಹೈಕಮಾಂಡ್ ಅಂತ ಎಲ್ಲಾ ಕಡೆ ತಲುಪುತ್ತದೆ. ಕಡೆಗೆ 60% ಆಗುತ್ತದೆ. ನೀವೂ ಲಂಚ ತಿನ್ನಬೇಡಿ, ನಾವೂ ತಿನ್ನೋದಿಲ್ಲ ಅಂತ ಸತ್ಯ ಹರಿಶ್ಚಂದ್ರ ಲರ ತಲೆ‌ಮೇಲೆ ಹೊಡೆದಂಗೆ ಹೇಳ್ತಾರೆ. ಆದ್ರೆ ಎಲ್ಲರೂ ಲಂಚ ತಿಂತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಹರಿಹಾಯ್ದಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಿಂದೆ ಮುಂದೆ ಓಡಾಡುವ ಶಾಸಕರೊಬ್ಬರು 30 ಲಕ್ಷ ಕೊಟ್ರೆ ಕೆಲಸ ಆಗುತ್ತೆ ಅಂತ ಕೃಷ್ಣಾದಲ್ಲಿ ಹೇಳಿದ್ದಾರೆ. ಆದರೆ ದುಡ್ಡು ಕೊಟ್ಟವನು ಸಾಕ್ಷಿ ಹೇಳ್ತಾನಾ, ಅವನ ಕೆಲಸ ಆಗಬೇಕಲ್ವಾ? ಅದಕ್ಕೆ ಆತ ಹೇಳಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

error: Content is protected !!