Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವರು ಬರೀ ಬಿಜೆಪಿ ಅಲ್ಲ ಇಡೀ ದೇಶದ ಪ್ರಧಾನಿ : ಪ್ರಿಯಾಂಕ ಗಾಂಧಿ

Facebook
Twitter
Telegram
WhatsApp

ನವದೆಹಲಿ: ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತಾ ಲೋಪವಾಗಿದ್ದರ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲಿನ ಲೋಪದೋಷದ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.

ಪ್ರಧಾನಿ ಮೋದಿಯವರಿಗೆ ಪಂಜಾಬ್ ಸರ್ಕಾರದಿಂದ ಸರಿಯಾದ ಭದ್ರತೆ ನೀಡದೆ ಇದ್ದ ಕಾರಣ ಬಿಜೆಪಿ ಸೇರಿದಂತೆ ಹಲವರು ಅಸಮಾಧಾನ ಹೊರ ಹಾಕಿದ್ರು ಈ ಸಂಬಂಧ ಪ್ರಿಯಾಂಕ ಗಾಂಧಿ ಮಾತನಾಡಿದ್ದು, ಪಂಜಾಬ್ ನಲ್ಲಿ ಕಾಂಗ್ರೆಸ್ ಸರ್ಕಾರವಿದೆ‌. ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ ದೋಷ ಕಂಡು ಬಂದಿದೆ ಎಂಬುದನ್ನು ಮಾಧ್ಯಮದಲ್ಲಿ ನೋಡಿ ಕೂಡಲೇ ಪಂಜಾಬ್ ಸಿಎಂ ಗೆ ಕರೆ ಮಾಡಿ, ಎಲ್ಲಾ ಮಾಹಿತಿಯನ್ನು ತಿಳಿದುಕೊಂಡಿದ್ದೇನೆ.

ಸಿಎಂ ಚನ್ನಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ಪ್ರಧಾನಿ ಮೋದಿಯವರು ಬರೀ ಬಿಜೆಪಿಗರಿಗೆ ಮಾತ್ರ ಅಲ್ಲ ಇಡೀ ದೇಶಕ್ಕೆ ಪ್ರಧಾನಿ. ಪ್ರಧಾನಿ ಮೋದಿ ಬಗ್ಗೆ ನನಗೂ ಆತಂಕ ಇತ್ತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!