Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ಕೆಲಸ ಬಿಡಿಸಿ, ಎಲೆಕ್ಷನ್ ಗೆ ನಿಲ್ಲಿಸಿ ಸೋಲಿಸಿದ್ದರು : ದೇವೇಗೌಡರ ಬಗ್ಗೆ ಮಾತನಾಡಿದ ನಟ ಶ್ರೀನಿವಾಸ್ ಮೂರ್ತಿ

Facebook
Twitter
Telegram
WhatsApp

ಬೆಂಗಳೂರು: 1973ರಲ್ಲಿ ಚಿತ್ರರಂಗವನ್ನು ಪ್ರವೇಶ ಮಾಡಿದ್ದವರು ಹಿರಿಯ ನಟ ಶ್ರೀನಿವಾಸ ಮೂರ್ತಿ ಅವರು. ಸದ್ಯ ಧಾರಾವಾಹಿ ಮತ್ತು ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಪೋಷಕ ಪಾತ್ರಗಳಲ್ಲಿ ಎಲ್ಲರ ಗಮನ ಸೆಳೆದಿರುವ ಶ್ರೀನಿವಾಸ್ ಮೂರ್ತಿಯವರು ಹಲವು ಸ್ವಾರಸ್ಯಕರ ವಿಚಾರಗಳನ್ನು ತೆರೆದಿಟ್ಟಿದ್ದಾರೆ.

ನಟನೆಗೂ ಮುನ್ನ ಶ್ರೀನಿವಾಸ್ ಮೂರ್ತಿ ಅವರು ಸರ್ಕಾರಿ ನೌಕರಿಯಲ್ಲಿದ್ದರಂತೆ. ಅದನ್ನು ಬಿಡುವುದಕ್ಕೆ ದೇವೇಗೌಡ ಅವರೇ ಕಾರಣರಾಗಿದ್ದರಂತೆ. ಈ ಬಗ್ಗೆ ಮಾತನಾಡಿದ ಶ್ರೀನಿವಾಸ ಮೂರ್ತಿ ಅವರು, “ಆಗ ನಾನು ಸರ್ವೇ ಇಲಾಖೆಯಲ್ಲಿ ಕೆಲಸದಲ್ಲಿದ್ದೆ. ದೇವೇಗೌಡ ಅವರು ಮಾಡಿದ ಕೆಲಸ. ರಾಜೀನಾಮೆ ಕೊಡಿಸಿ ದೊಡ್ಡಬಳ್ಳಾಪುರದ ಎಂಎಲ್ಸಿಗೆ ನಿಲ್ಲಿಸಿ, ಸೋಲಿಸಿದ್ದರು. ನಮ್ಮ ಜಾತಿಯವರೆಲ್ಲ ನಮಗೆ ವೋಟು ಮಾಡುತ್ತಾರೆ ಎಂದುಕೊಂಡಿದ್ದರು. ಆದರೆ ಅಲ್ಲಿ ಇದ್ದದ್ದೆಲ್ಲಾ ನೇಕಾರರು” ಎಂದಿದ್ದಾರೆ.

“ನನ್ನ ಎದುರಾಳಿ ಆರ್ ಎಲ್ ಜಾಲಪ್ಪ ಅವರ ಬಗ್ಗೆ ಗೊತ್ತಿರಲಿಲ್ಲ. ಅವರು ಅದಾಗಲೇ ನೇಕಾರರಿಗೆ ಸಹಾಯ ಮಾಡಿದ್ದರಿಂದ ಅವರ ಮೇಲೆ ಒಲವಿತ್ತು. ವೋಟು ಕೇಳಲು ಹೋದಾಗ ನೀವ್ಯಾಕ್ರೀ ನಿಂತುಕೊಂಡ್ರಿ. ನಾವೂ ಜಾಲಪ್ಪ ಅವರಿಗೆ ವೋಟ್ ಹಾಕೋದು. ಬನ್ನಿ ಕಾಫಿ ಕುಡಿರಿ ಅಂತ ಹೇಳ್ತಾ ಇದ್ರು ಅಂತ ಆ ದಿನಗಳನ್ನು ನೆನೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!