Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಮಳೆಯಲ್ಲಿ ನೆನೆದಾಗ ತಲೆ ತುರಿಕೆ ಆಗುತ್ತಾ..? ಇಲ್ಲಿದೆ ಪರಿಹಾರ

Facebook
Twitter
Telegram
WhatsApp

 

ಮುಂಗಾರು ಮಳೆ ಜೋರಾಗಿದೆ. ಹೊರಗೆ ಹೋದ ಮಹಿಳೆಯರು ಕೆಲವೊಮ್ಮೆ ಮಳೆಯಲ್ಲಿ ನೆನೆಯುವಂತಾಗುತ್ತದೆ. ಇನ್ನು ಕೆಲವೊಮ್ಮೆ ಇಷ್ಟಪಟ್ಟು ಬೇಕಂತಾನೆ ಮಳೆಯಲ್ಲಿ ನೆನೆಯುತ್ತಾರೆ. ಕೆಲವರಿಗೆ ಈ ಮಳೆಯ ಹನಿ ಆಗುವುದಿಲ್ಲ. ತಲೆ ತುರಿಕೆಯಾಗುವ ಸಾಧ್ಯತೆ ಇರುತ್ತದೆ. ಅಂತವರಿಗೆ ಇಲ್ಲೊಂದಿಷ್ಟು ಪರಿಹಾರವಿದೆ.

 

* ನಿಂಬೆಯನ್ನು ಬಳಸುವುದರಿಂದ ತುರಿಕೆ ಕಡಿಮೆಯಾಗುತ್ತದೆ. ಒಂದು ಕಪ್ ನಲ್ಲಿ ನೀರಿನಲ್ಲಿ ನಿಂಬೆ ರಸ ಬೆರೆಸಿ ನೆತ್ತಿಗೆ ಬೆರೆಸಿ, ನೆತ್ತಿಗೆ ಹಚ್ಚಿದರೆ, ತುರಿಕೆ ಕಡಿಮೆಯಾಗುತ್ತದೆ.

* 2 ಚಮಚ ಮೆಂತ್ಯವನ್ನು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಫಿಲ್ಟರ್ ಮಾಡಿ ಮತ್ತು ಅದರಲ್ಲಿ 1 ಚಮಚ ಜೇನುತುಪ್ಪ ಮತ್ತು 1 ಚಮಚ ಅಲೋವೆರಾ ಜೆಲ್ ಅನ್ನು ಬೆರೆಸಿ ಮಿಶ್ರಣವನ್ನು ತಯಾರಿಸಿ. ನಂತರ ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ 30 ನಿಮಿಷಗಳ ಕಾಲ ಇರಿಸಿ. ಅದರ ನಂತರ ಕೂದಲನ್ನು ಶಾಂಪೂ ಬಳಸಿ ತೊಳೆಯಿರಿ.

* 1 ಕಪ್ ಆಪಲ್ ಸೈಡರ್ ವಿನೆಗರ್ ಅನ್ನು 1 ಕಪ್‌ನಲ್ಲಿ ನೀರಿನಲ್ಲಿ ಮಿಕ್ಸ್‌ ಮಾಡಿ. ಈಗ ಈ ನೀರನ್ನು ಕೂದಲಿಗೆ ಹಚ್ಚಿ 10 ನಿಮಿಷಗಳ ಕಾಲ ಇರಿಸಿ. ನಂತರ ಕೂದಲನ್ನು ಶಾಂಪೂ ಮಾಡಿ ತೊಳೆಯಿರಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!