ದೇಹದಲ್ಲಿ ಕಬ್ಬಿಣಾಂಶದ ಕೊರತೆಯೇ ಈ ಮನೆ ಮದ್ದು ಟ್ರೈ ಮಾಡಿ

ನಮ್ಮ ದೇಹದಲ್ಲಿ ಕಬ್ಬಿಣಾಂಶ ಕೊರತೆ ಅನೇಕ ಅನಾರೋಗ್ಯದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆರೋಗ್ಯಕರ ಚರ್ಮ, ಕೂದಲು, ಜೀವಕೋಶಗಳು ಮತ್ತು ಇತರೆ ಆರೋಗ್ಯಕ ಬೆಳವಣಿಗೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಆಯಾಸವನ್ನು ನಿವಾರಿಸಲು ದೇಹದಲ್ಲಿ ಕಬ್ಬಿಣಾಂಶ ಅತ್ಯವಶ್ಯಕ. ಇದರ ಕೊರತೆಯಿಂದಾಗಿ ಉಸಿರಾಟದ ತೊಂದರೆ, ದೌರ್ಬಲ್ಯ, ತಲೆನೋವು, ತಲೆತಿರುಗುವಿಕೆ, ಹಸಿವು ಕಡಿಮೆಯಾಗುವುದು ಮುಂತಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ.

* ಕರಿಬೇವಿನಲ್ಲಿ ಕಬ್ಬಿಣ ಅಂಶ ಇದೆ. ಹೀಗಾಗಿ ಕರಿಬೇವನ್ನ ಹೆಚ್ಚಾಗಿ ಬಳಸುವಿದರಿಂದ ದೇಹಕ್ಕೆ ಕಬ್ಬಿಣದಂಶ ಸಿಗಲಿದೆ.

* ಪ್ರತಿದಿನ ಬೆಲ್ಲ ತಿನ್ನುವುದರಿಂದ ಹಿಮೊಗ್ಲೊಬಿನ್ ಮತ್ತು ಕಬ್ಬಿಣಾಂಶ ಸಿಗುತ್ತೆ.

* ನುಗ್ಗೆ ಸೊಪ್ಪು, ಬಾಳೆ ಕಾಯಿ, ಸೇಬು, ಬದನೆಕಾಯಿಯಂತಹ ತರಕಾರಿಗಳಲ್ಲಿ ಹೇರಳ ಐರನ್ ಇರುತ್ತೆ.

* ಬೀಟ್ರೂಟ್ ಜ್ಯೂಸ್, ದಾಳಿಂಬೆ, ಖರ್ಜೂರ, ಕರಿಬೇವಿನ ಸೊಪ್ಪನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಗಿದು ರಸ ಸೇವಿಸಬೇಕು. ಎಲ್ಲಾ ತರಹದ ಹಸಿರು ಸೊಪ್ಪು ಸೇವಿಸಿರಿ. ರಾಗಿ ಗಂಜಿಗೆ ನಾತಿಬೆಲ್ಲ ಹಾಕಿ ಕುಡಿಯಿರಿ.

* ಪಾಲಾಕ್ ಸೊಪ್ಪು, ಗಣಿಕೆ ಸೊಪ್ಪು, ಬಾಳೆಕಾಯಿ ಸಾಂಬಾರ್ ಮಾಡಿ ತಿನ್ನಿರಿ.

* ಹಸಿರು ಸೊಪ್ಪು ಹಾಗೂ ಮೈಸೂರು ಬದನೆ ಹೆಚ್ಚು ಉಪಯೋಗಿಸಿ.

* 10 ರಿಂದ 15 ಒಣ ದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನೆಸಿ ಬೆಳಗ್ಗೆ ಚೆನ್ನಾಗಿ ಕಿವುಚಿ ಬರಿ ಹೊಟ್ಟೆಯಲ್ಲಿ ಸೇವಿಸಬೇಕು. ಕನಿಷ್ಠ 15 ದಿನ ಸೇವಿಸಬೇಕು.

* ರಾತ್ರಿ ಮಲಗುವ ವೇಳೆ 1 ಲೋಟ ಕಾಯಿಸಿ ಆರಿಸಿದ ಹಸುವಿನ ಹಾಲಿಗೆ ಒಳ್ಳೆಯ ಜೇನು ತುಪ್ಪವನ್ನು ಬೆರೆಸಿ ಕುಡಿಯಬೇಕು.

* ಬೆಳಿಗ್ಗೆ ತಿಂಡಿಗೆ ಮೊದಲು 1 ಲೋಟ ಬೀಟ್ ರೂಟ್ ಜ್ಯೂಸ್ ಬಹಳ ಒಳ್ಳೆಯ ಪರಿಹಾರ.

* ಆಗಾಗ ಪಾಲಕ್ ಸೊಪ್ಪಿನ ಸೇವನೆ ಬಹಳ ಉಪಯೋಗ.

* ನುಗ್ಗೆ ಸೊಪ್ಪಿನ ಸೇವನೆ ಬಹಳ ಉಪಯೋಗ ನಿಮ್ಮ ಸಮಸ್ಯೆಗೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

43 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago