Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಹದಲ್ಲಿ ಕಬ್ಬಿಣಾಂಶದ ಕೊರತೆಯೇ ಈ ಮನೆ ಮದ್ದು ಟ್ರೈ ಮಾಡಿ

Facebook
Twitter
Telegram
WhatsApp

ನಮ್ಮ ದೇಹದಲ್ಲಿ ಕಬ್ಬಿಣಾಂಶ ಕೊರತೆ ಅನೇಕ ಅನಾರೋಗ್ಯದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆರೋಗ್ಯಕರ ಚರ್ಮ, ಕೂದಲು, ಜೀವಕೋಶಗಳು ಮತ್ತು ಇತರೆ ಆರೋಗ್ಯಕ ಬೆಳವಣಿಗೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಆಯಾಸವನ್ನು ನಿವಾರಿಸಲು ದೇಹದಲ್ಲಿ ಕಬ್ಬಿಣಾಂಶ ಅತ್ಯವಶ್ಯಕ. ಇದರ ಕೊರತೆಯಿಂದಾಗಿ ಉಸಿರಾಟದ ತೊಂದರೆ, ದೌರ್ಬಲ್ಯ, ತಲೆನೋವು, ತಲೆತಿರುಗುವಿಕೆ, ಹಸಿವು ಕಡಿಮೆಯಾಗುವುದು ಮುಂತಾದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ.

* ಕರಿಬೇವಿನಲ್ಲಿ ಕಬ್ಬಿಣ ಅಂಶ ಇದೆ. ಹೀಗಾಗಿ ಕರಿಬೇವನ್ನ ಹೆಚ್ಚಾಗಿ ಬಳಸುವಿದರಿಂದ ದೇಹಕ್ಕೆ ಕಬ್ಬಿಣದಂಶ ಸಿಗಲಿದೆ.

* ಪ್ರತಿದಿನ ಬೆಲ್ಲ ತಿನ್ನುವುದರಿಂದ ಹಿಮೊಗ್ಲೊಬಿನ್ ಮತ್ತು ಕಬ್ಬಿಣಾಂಶ ಸಿಗುತ್ತೆ.

* ನುಗ್ಗೆ ಸೊಪ್ಪು, ಬಾಳೆ ಕಾಯಿ, ಸೇಬು, ಬದನೆಕಾಯಿಯಂತಹ ತರಕಾರಿಗಳಲ್ಲಿ ಹೇರಳ ಐರನ್ ಇರುತ್ತೆ.

* ಬೀಟ್ರೂಟ್ ಜ್ಯೂಸ್, ದಾಳಿಂಬೆ, ಖರ್ಜೂರ, ಕರಿಬೇವಿನ ಸೊಪ್ಪನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಗಿದು ರಸ ಸೇವಿಸಬೇಕು. ಎಲ್ಲಾ ತರಹದ ಹಸಿರು ಸೊಪ್ಪು ಸೇವಿಸಿರಿ. ರಾಗಿ ಗಂಜಿಗೆ ನಾತಿಬೆಲ್ಲ ಹಾಕಿ ಕುಡಿಯಿರಿ.

* ಪಾಲಾಕ್ ಸೊಪ್ಪು, ಗಣಿಕೆ ಸೊಪ್ಪು, ಬಾಳೆಕಾಯಿ ಸಾಂಬಾರ್ ಮಾಡಿ ತಿನ್ನಿರಿ.

* ಹಸಿರು ಸೊಪ್ಪು ಹಾಗೂ ಮೈಸೂರು ಬದನೆ ಹೆಚ್ಚು ಉಪಯೋಗಿಸಿ.

* 10 ರಿಂದ 15 ಒಣ ದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನೆಸಿ ಬೆಳಗ್ಗೆ ಚೆನ್ನಾಗಿ ಕಿವುಚಿ ಬರಿ ಹೊಟ್ಟೆಯಲ್ಲಿ ಸೇವಿಸಬೇಕು. ಕನಿಷ್ಠ 15 ದಿನ ಸೇವಿಸಬೇಕು.

* ರಾತ್ರಿ ಮಲಗುವ ವೇಳೆ 1 ಲೋಟ ಕಾಯಿಸಿ ಆರಿಸಿದ ಹಸುವಿನ ಹಾಲಿಗೆ ಒಳ್ಳೆಯ ಜೇನು ತುಪ್ಪವನ್ನು ಬೆರೆಸಿ ಕುಡಿಯಬೇಕು.

* ಬೆಳಿಗ್ಗೆ ತಿಂಡಿಗೆ ಮೊದಲು 1 ಲೋಟ ಬೀಟ್ ರೂಟ್ ಜ್ಯೂಸ್ ಬಹಳ ಒಳ್ಳೆಯ ಪರಿಹಾರ.

* ಆಗಾಗ ಪಾಲಕ್ ಸೊಪ್ಪಿನ ಸೇವನೆ ಬಹಳ ಉಪಯೋಗ.

* ನುಗ್ಗೆ ಸೊಪ್ಪಿನ ಸೇವನೆ ಬಹಳ ಉಪಯೋಗ ನಿಮ್ಮ ಸಮಸ್ಯೆಗೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!