Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಯಿನ್ ಸಂಗ್ರಹಿಸುತ್ತಿರುವ ಬಾಲಕನ ಫೋಟೋ ಮನಕರಗುವಂತಿದೆ : ಕಾರಣ ಇಲ್ಲಿದೆ..!

Facebook
Twitter
Telegram
WhatsApp

ನವದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ಬೆಳಗ್ಗೆಯಿಂದ ಓಡಾಡುತ್ತಿದೆ. ಪೋಟೋ ನೋಡಿದವರೆಲ್ಲ ಮರುಕಗೊಳ್ಳುತ್ತಿದ್ದಾರೆ. ಯಾಕಂದ್ರೆ ತನ್ನ ತಂದೆಯ ಧ್ವಂಸವಾದ ಅಂಗಡಿಯಲ್ಲಿ ಹುಡುಗ ಕಾಯಿನ್ ಗಳನ್ನು ಆಯ್ದುಕೊಳ್ಳುತ್ತಿದ್ದಾನೆ ಇದು ಮನಸ್ಸನ್ನು ಘಾಸಿಗೊಳಿಸಿದೆ.

ಕಳೆದ ಕೆಲವು ದಿನಗಳಿಂದ ಜಹಾಂಗೀರ್ ಪುರಿಯಲ್ಲಿ ಬುಲ್ಡೋಜ್ಹರ್ ಗಳಿಂದ ಕಟ್ಟಡಗಳನ್ನು ಧ್ವಂಸ ಮಾಡಲಾಗಿದೆ. ಇಂಥದ್ದೆ ಸಂದರ್ಭದಲ್ಲಿ ಆ ಬಾಲಕನ ತಂದೆಯ ಅಂಗಡಿಯನ್ನು ಧ್ವಂಸ ಮಾಡಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ತಂದೆಯ ಜ್ಯೂಸ್ ಅಂಗಡಿ ಕೂಡ ನೆಲ ಸಮವಾಗಿದ್ದು, ಆ ಬಾಲಕ ಕಾಯಿನ್ ಗಳನ್ನು ಆಯ್ದುಕೊಳ್ಳುತ್ತಿದ್ದಾನೆ. ಈ ಫೋಟೋವನ್ನು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ದೆಹಲಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ. ಫೋಟೋ ಹಾಕಿ ಇಂತ ಕೆಲಸ ಮಾಡುತ್ತಿರುವ ಪಾಲಿಕೆ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹನುಮ ಜಯಂತಿ ಮೆರವಣಿಗೆ ವೇಳೆ ದೆಹಲಿಯ ಜಹಾಂಗಿರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಉಂಟಾಯಿತು. ಇದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿ ನೇತೃತ್ವದ ಪಾಲಿಕೆ ಅವರಿಗೆ ಬಿಸಿ ಮುಟ್ಟಿಸಲು ಯೋಚಿಸಿ, ಬುಲ್ಡೋಜರ್ ಗಳಿಂದ ಕಟ್ಟಡಗಳ ಧ್ವಂಸ ಮಾಡಲು ನಿಂತಿದೆ. ಕೇಂದ್ರ ಗೃಹ ಇಲಾಖೆಯ ಸೂಚನೆ ಮೇರೆಗೆ ಪೊಲೀಸ್ ಬಿಗಿ ಭದ್ರತೆಯೊಂದಿಗೆ ನೆಲಸಮಕ್ಕೆ ಮುಂದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!