Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಮತ್ತು ವಿಜಯನಗರದಲ್ಲಿ ದಾಖಲೆ ಮಳೆ

Facebook
Twitter
Telegram
WhatsApp

 

 

ಬೆಂಗಳೂರು: ಮುಂಗಾರು ಮಳೆ ಎಲ್ಲೆಲ್ಲೂ ತನ್ನ ಅಬ್ಬರವನ್ನು ಮುಂದುವರೆಸಿದೆ. ಆದ್ರೆ ಮಳೆ ಶುರುವಾದ ಅಂಕಿ ಅಂಶಗಳ ಪ್ರಕಾರ ಕರ್ನಾಟಕ ಈ ಬಾರಿ ಶೇ. 23ರಷ್ಟು ಮಳೆ ಕೊರತೆಯನ್ನು ಎದುರಿಸಲಿದೆ ಎನ್ನಲಾಗಿದೆ. ಆದರೆ ರಾಜ್ಯದ ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಮೂಲಗಳ ಪ್ರಕಾರ ರಾಜ್ಯ ಸರ್ಕಾರದಿಂದಾನೂ ಮೋಡ ಬಿತ್ತನೆಗೆ ಪ್ಲ್ಯಾನ್ ನಡೆಯುತ್ತಿದೆ ಎನ್ನಲಾಗಿದೆ. ಕೆಲವು ಕಡೆಗಳಲ್ಲಿ ಮಳೆ ಕೈಕೊಟ್ಟ ಹಿನ್ನೆಲೆ ಮೋಡ ಬಿತ್ತನೆ ಮಾಡುವ ಸಾಧ್ಯತೆ ಇದೆ. ರಾಣೇಬೆನ್ನೂರು ಹಾಗೂ ಹಾಸನ ಭಾಗದಲ್ಲಿ ಮೋಡ ಬಿತ್ತನೆ ಮಾಡಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ಬೀದರ್, ಬೆಳಗಾವಿ, ಕೊಪ್ಪಳ, ಕಲಬುರಗಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸದ್ಯ ರೈತರು ಸಹ ಉತ್ತಮ ಮಳೆಗಾಗಿ ಕಾಯುತ್ತಿದ್ದಾರೆ. ಇದು ಕೃಷಿ ಮಾಡುವಂತ ಸಮಯವಾಗಿದೆ. ಹೀಗಾಗಿ ಮಳೆ ಉತ್ತಮವಾಗಿ ಬಂದರೆ ಬೆಳೆಯೂ ಉತ್ತಮವಾಗಿ ಇರಲಿದೆ. ಈಗಾಗಲೇ ಮಳೆ ಇಲ್ಲದೆ ತರಕಾರಿ ದರಗಳು ಮುಗಿಲು ಮುಟ್ಟಿದೆ. ಜನಸಾಮನ್ಯರು ಕೂಡ ದರದ ಬಿಸಿಯಿಂದ ಸಮಾಧಾನಗೊಳ್ಳಬೇಕು ಅಂದ್ರೆ ಮೊದಲು ಉತ್ತಮ ಮಳೆಯಾಗಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!