Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಇನ್ನು 3 ದಿನ ಮಳೆ ಬರುವ ಸಾಧ್ಯತೆ : ಕೊಂಚ ಎಚ್ಚರ..!

Facebook
Twitter
Telegram
WhatsApp

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲೆಡೆ ವರಯಣನ ಅಬ್ಬರ ಜೋರಾಗಿದೆ. ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಸೈಕ್ಲೋನ್ ಮುಂದುವರೆಯಲಿದೆ ಎನ್ನಲಾಗುತ್ತಿದೆ.

ದಕ್ಷಿಣ ಅಂಡಮಾನ್ ನಲ್ಲಿ ವಾತುಭಾರ ಕುಸಿತ ಉಂಟಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ, ಒರಿಸ್ಸಾದ ದಕ್ಷಿಣ ಪ್ರದೇಶಗಳಿಗೆ ಸೈಕ್ಲೋನ್ ಅಪ್ಪಳಿಸಲಿದೆ. ಗಾಳಿಯ ವೇಗ 60-70KM ಇರಲಿದೆ. ಮೇ 10ನೇ ತಾರೀಖಿನ ವೇಳೆಗೆ ಸೈಕ್ಲೋನ್ ಅಪ್ಪಳಿಸುವ ಸಾಧ್ಯತೆ ಇರುತ್ತದೆ.

ಮೇ 10ರ ತನಕ ರಾಜ್ಯದಲ್ಲಿ ಈಗ ಸುರಿಯುತ್ತಿರುವ ಮಳೆಯ ಪ್ರಮಾಣದಂತೆಯೇ ಮಳೆಯಾಗುವ ಸಾಧ್ಯತೆ ಇದೆ. ಆದರೆ ರಾಜ್ಯಕ್ಕೆ ಸೈಕ್ಲೋನ್ ಎಫೆಕ್ಟ್ ಇರುವುದಿಲ್ಲ. ಬೆಂಗಳೂರು ಮಾತ್ರವಲ್ಲದೆ ಮಲೆನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅದರ ಜೊತೆಹೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ನಿನ್ನೆ ಸಂಜೆಯೂ ಜೋರು ಮಳೆಯಾಗಿದೆ. ಕೆಲವು ಕಡೆ ರಾತ್ರಿ ಮಳೆ ಸುರಿದರೆ, ಇನ್ನು ಕೆಲವು ಕಡೆ ಮಧ್ಯರಾತ್ರಿ ಮಳೆ ಸುರಿದಿದೆ. ಕೆಲವೊಂದು ಜಿಲ್ಲೆಯಲ್ಲಿ ಮಳೆಯಿಂದಾಗಿ ಅನಾಹುತವೂ ಸಂಭವಿಸಿದೆ. ಹೀಗಾಗಿ ಇನ್ನು ಮೂರು ದಿನ ಮಳೆ ಇರುವ ಕಾರಣ ಜನ ಕೂಡ ಎಚ್ಚರದಿಂದರಬೇಕಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!