Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಮುಂದುವರೆದ ಮಳೆ : ಎಲ್ಲೆಲ್ಲಿ ಅವಾಂತರ ಸೃಷ್ಟಿಯಾಗಿದೆ..? ಇಲ್ಲಿದೆ ಮಾಹಿತಿ

Facebook
Twitter
Telegram
WhatsApp

ಕರಾವಳಿ, ಮಲೆನಾಡು, ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಶಿರಸಿಯ ಬನವಾಸಿ ಮಧುಕೇಶ್ವರ ದೇವಸ್ಥಾನದಲ್ಲಿ ನೀರು ನಿಂತಿದೆ. ಮಂಡ್ಯದ ಕೆಆರ್ಎಸ್ ಡ್ಯಾಂಗೆ ಎರಡೇ ಇಂಚು ಬಾಕಿ ಇದೆ. ಮಲೆನಾಡಿನಲ್ಲಿ ಮಳೆ ಮುಂದುವರೆದಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ಶಿವಮೊಗ್ಗದಲ್ಲಿ ಗುಡ್ಡ ಕುಸಿತವಾಗಿದ್ದು, ಸೇತುವೆ ಮುಳುಗಡೆಯಾಗಿದೆ. ಅಷ್ಟೇ ಅಲ್ಲ ರಸ್ತೆ ಸಂಪರ್ಕ ಬಂದ್ ಆಗಿದೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ಸಂಪರ್ಕ ಬಂದ್ ಆಗಿದೆ. ಶಿವಮೊಗ್ಗ ಟು ಉಡುಪಿ ಮಾರ್ಗ ಕೂಡ ಬಂದ್ ಆಗಿದೆ. ರಸ್ತೆಯಲ್ಲಿರುವ ಮಣ್ಣನ್ನು ತೆಗೆಯುವ ಪ್ರಯತ್ನ ನಡೆಯುತ್ತಿದೆ. ಬೇರೆ ಮಾರ್ಗ ಬಳಸಲು ಸೂಚನೆ ನೀಡಲಾಗುದೆ.

ಇನ್ನು ಸಾಗರದ ಅಡಗಳಲೆ ಗ್ರಾಮದಲ್ಲೂ ಗುಡ್ಡ ಕುಸಿತವಾಗಿದೆ. ರಸ್ತೆಯ ಮೇಲೆ ಅಪಾರ ಪ್ರಮಾಣದ ಮಣ್ಣು ಶೇಖರಣೆಯಾಗಿದೆ. ಮಡಿಕೇರಿಯ ಮುಕ್ಕೋಡ್ಲು ಭದ್ರಕಾಳಿ ದೇವಸ್ಥಾನ ಜಲಾವೃತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಬಂಟ್ವಾಳ ತಾಲೂಕಿನಲ್ಲಿ ಮಳೆ ಮುಂದುವರೆದಿದೆ. ಬಂಟ್ವಾಳದ ಶಾರಾದ ಶಾಲೆಯ ಆವರಣದಲ್ಲಿ ಸಂಪೂರ್ಣ ಜಲಾವೃತವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!