Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಬಿಟ್ಟಿದ್ದು ಎಷ್ಟು ಮಂದಿ ಅನ್ನೋ ಲೆಕ್ಕ ಇಲ್ಲಿದೆ..!

Facebook
Twitter
Telegram
WhatsApp

 

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು 224 ಕ್ಷೇತ್ರಕ್ಕೂ ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ತಯಾರಿ ನಡೆಸಿತ್ತು. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೇನೋ ದುಪ್ಪಟ್ಟಾಗಿರುತ್ತದೆ. ಆದರೆ ಪಕ್ಷಗಳು ಮಾತ್ರ ಅಳೆದು ತೂಗಿ, ಗೆಲ್ಲುವಂತ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಾರೆ. ಈ ವೇಳೆ ಪಲ್ಷಗಳಿಗೆ ಬಂಡಾಯದ ಬಿಸಿಯೂ ಜೋರಾಗಿಯೆರ ಮುಟ್ಟುತ್ತದೆ. ಅದೆಲ್ಲವನ್ನು ಶಮನ ಮಾಡಿ, ಸಮಾಧಾನಗೊಳಿಸಿ, ಫೈನಲಿ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ಉದ್ದೇಶವಾವಿರುತ್ತದೆ.

ಈ ಬಾರಿಯ ಚುನಾವಣಾ ರಣಕಣ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿದೆ. ಅದರಲ್ಲೂ ಬಿಜೆಪಿ. ಗುಜರಾತ್ ನಲ್ಲಿ ಹೊಸ ಮಾದರಿಯನ್ನು ಅಳವಡಿಸಿಕೊಂಡಿದ್ದ ಕಾರಣಕ್ಕೆ ಸುಲಭವಾಗಿ ಗೆಲುವನ್ನು ತನ್ನದಾಗಿಸಿಕೊಂಡಿತ್ತು ಬಿಜೆಪಿ. ಹೀಗಾಗಿ ಕರ್ನಾಟಕದಲ್ಲೂ ಅದೇ ಮಾದರಿಯನ್ನು ಅನುಸರಿಸುತ್ತಿದೆ. ಹಿರಿಯರಿಗೆಲ್ಲಾ ಕೊಕ್ ಕೊಟ್ಟು ಯುವಕರಿಗೆ, ಹೊಸಬರಿಗೆ ಮಣೆ ಹಾಕಿದೆ. ಇದು ಬಂಡಾಯದ ಬೆಂಕಿಯಾಡಲು ಅವಕಾಶ ಮಾಡಿಕೊಟ್ಟಂತಾಗಿದೆ.

ಬಂಡಾಯವೆದ್ದು, ಬೇಸರ ಮಾಡಿಕೊಂಡು ಬಿಜೆಪಿಗೆ ಗುಡ್ ಬೈ ಹೇಳಿದವರ ಲೆಕ್ಕ ಇಲ್ಲಿದೆ ನೋಡಿ.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಶಾಸಕ ಬಾಬೂರಾವ್ ಚಿಂಚನಸೂರು, ಮೂಡಿಗೆರೆ ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ, ನೆಹರೂ ಓಲೇಕಾರ್, ಸೊಗಡು ಶಿವಣ್ಣ, ಎನ್ ಆರ್ ಸಂತೋಷ್, ಫೈಟರ್ ರವಿ, ಚಿಕ್ಕನಗೌಡರ್, ಎ ಬಿ ಮಾಲಕರೆಡ್ಡಿ, ಶಶಿಕಾಂತ್ ನಾಯಕ್, ಮಲ್ಲಿಕಾರ್ಜುನ ಖೂಬಾ, ಪುಟ್ಟಣ್ಣ, ಹೆಚ್ ವಿಶ್ವನಾಥ್, ಆರ್ ಶಂಕರ್, ಎನ್ ವೈ ಗೋಪಾಲಕೃಷ್ಣ, ವಿಶ್ವನಾಥ್ ಪಾಟೀಲ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ,ವಮಹದೇವಪ್ಪ ಯಾದವಾಡ, ಮಂಜುನಾಥ್ ಕುನ್ನೂರು, ಗೂಳಿಹಟ್ಟಿ ಶೇಖರ್ ರಾಜೀನಾಮೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!