Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಪುಟಕ್ಕೆ ಸೇರಿದ ಸಚಿವರ ಪಟ್ಟಿ ಇಲ್ಲಿದೆ : ಶನಿವಾರವೇ ಪ್ರಮಾಣವಚನ ಸ್ವೀಕಾರ

Facebook
Twitter
Telegram
WhatsApp

ಬೆಂಗಳೂರು: ಅಂತೂ ಇಂತೂ ಕಾಂಗ್ರೆಸ್ ಸರ್ಕಾರ ಸಂಪುಟಕ್ಕೆ ಸೇರ್ಪಡೆಯಾಗಲಿರುವ ಸಚಿವರ ಪಟ್ಟಿಯನ್ನು ಫಯುನಲ್ ಮಾಡಿದ್ದಾರೆ. ಸಿಎಂ ಮತ್ತು ಡಿಸಿಎಂ ಪ್ರಮಟಣವಚನ ಕಾರ್ಯಕ್ರಮದ ದಿನವೇ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಇದೀಗ ಇನ್ನುಳಿದ 24 ಸಚಿವರು ನಾಳೆ (ಶನಿವಾರ) ಸಚಿವರಾಗಿ ಸಂಪುಟ ಸೇರಲಿದ್ದಾರೆ.

ಪಟ್ಟಿ ಈ ಕೆಳಕಂಡಂತೆ ಇದೆ:

* ಹೆಚ್ ಕೆ ಪಾಟೀಲ್
* ಕೃಷ್ಣ ಭೈರೇಗೌಡ
* ಎನ್ ಚೆಲುವರಾಯಸ್ವಾಮಿ
* ಕೆ ವೆಂಕಟೇಶ್
* ಡಾ. ಎಚ್ ಸಿ ಮಹದೇವಪ್ಪ
* ಈಶ್ವರ ಖಂಡ್ರೆ
* ಕೆ ಎನ್ ರಾಜಣ್ಣ
* ದಿನೇಶ್ ಗುಂಡೂರಾವ್
* ಶರಣಬಸಪ್ಪ ದರ್ಶನಾಪುರ
* ಶಿವಾನಂದ ಪಾಟೀಲ್
* ತಮ್ಮಾಪುರ್ ರಾಮಪ್ಪ ಬಾಳಪ್ಪ
* ಎಸ್ ಎಸ್ ಮಲ್ಲಿಕಾರ್ಜುನ
* ಶಿವರಾಜ್ ತಂಗಡಗಿ
* ಡಾ. ಶರಣಪ್ರಕಾಶ್ ಪಾಟೀಲ
* ಮಂಕಾಳ ವೈದ್ಯ
* ಲಕ್ಷ್ಮೀ ಹೆಬ್ಬಾಳ್ಕರ್
* ರಹೀಂ ಖಾನ್
* ಡಿ ಸುಧಾಕರ್
* ಸಂತೋಷ್ ಎಸ್ ಲಾಡ್
* ಎಸ್ ಎನ್ ಬೋಸರಾಜು
* ಸುರೇಶ್ ಬಿಎಸ್
* ಮಧು ಬಂಗಾರಪ್ಪ
* ಡಾ. ಎಂಸಿ ಸುಧಾಕರ್
* ಬಿ ನಾಗೇಂದ್ರ

Facebook
Twitter
Telegram
WhatsApp
suddionenews

suddionenews

Leave a Comment

Top Stories

ದ್ವಾರಕೀಶ್ ಗಾಡ್ ಫಾದರ್ ಆಗಿದ್ದರು ಚಿತ್ರದುರ್ಗದ ಜಾಫರ್ ಶರೀಫ್ : ಜಾಫರ್ ನಿಧನದ ದಿನ ದ್ವಾರಕೀಶ್ ಏನ್ ಹೇಳಿದ್ರು ಗೊತ್ತಾ..?

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ಇಂದು ದ್ವಾರಕೀಶ್ ಅವರು ಇಲ್ಲ. ಜಾಫರ್ ಶರೀಫ್ ಅವರೂ ಇಲ್ಲ. ಆದರೆ ಅವರಿಬ್ಬರ ಬಾಂಧವ್ಯ ಗಟ್ಟಿಯಾಗಿತ್ತು. ಆತ್ಮೀಯತೆ ಹೆಚ್ಚಾಗಿತ್ತು. ಅಣ್ಣ ತಮ್ಮಂದಿರಂತೆ ಸಂಬಂಧ ಹೊಂದಿದ್ದವರು. ವಯೋಸಹಜ ಕಾಯಿಲೆಯಿಂದ

50 ಸಾವಿರ ಗಡಿದಾಟಿದ ಅಡಿಕೆ ಧಾರಣೆ : ರೈತರ ಮೊಗದಲ್ಲಿ ಸಂತಸ

ದಾವಣಗೆರೆ: ಅಡಿಕೆ ದರ ದಿನೇ ದಿನೇ ಏರಿಕೆ ಇಳಿಕೆಯಾಗುತ್ತಲೆ ಇದೆ. ಕಳೆದ ಕೆಲವು ತಿಂಗಳಿನಿಂದ ಒಂದೇ ರೀತಿಯಿದ್ದ ಅಡಿಕೆ ಬೆಲೆ ಕಂಡು ರೈತರು ನಿರಾಸೆಗೊಂಡಿದ್ದರು. ಆದರೆ ಇದೀಗಕ್ವಿಂಟಾಲ್ ಅಡಿಕೆ ಬೆಲೆ 50 ಸಾವಿರ ಗಡಿ

ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ನಿಷೇಧ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ

ಚಿತ್ರದುರ್ಗ. ಏ.16:    ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರತರನಾದ ಬರಗಾಲ ಆವರಿಸಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಕೊಳವೆಬಾವಿಗಳಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಗಣನೀಯವಾಗಿ ಕುಸಿಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ

error: Content is protected !!