Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿಗೆ ತನಿಖೆಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್..!

Facebook
Twitter
Telegram
WhatsApp

ಬೆಂಗಳೂರು: ಒಂದು ಕಡೆ ಚುನಾವಣೆ.. ಮತ್ತೊಂದು ಕಡೆ ಸಿಬಿಐ ಕಾಟ.. ಇದಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪರದಾಟ. ಸದ್ಯ ಚುನಾವಣೆಯ ಪ್ರಚಾರದಲ್ಲಿರುವ ಡಿಕೆ ಶಿವಕುಮಾರ್ ಗೆ ಇದೆ ತಿಂಗಳು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಆದೇಶ ನೀಡಿದೆ. ಈ ಸಂಬಂಧ ಈಗಾಗಲೇ ಡಿಕೆ ಶಿವಕುಮಾರ್ ಕೂಡ ಬೇಸರ ಹೊರ ಹಾಕಿದ್ದಾರೆ.

ಇನ್ನೊಂದು ಕಡೆ ಅಕ್ರಮ ಆಸ್ತಿ ಸಂಪಾದನೆ ಕೇಸ್ ಬೇರೆ. ಆಧರೆ ಈ ಎಲ್ಲಾ ಟೆನ್ಶನ್ ನಡುವೆ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನಿಂದ ಅಕ್ರಮ ಆಸ್ತಿ ಸಂಪಾದನೆ ಕೇಸ್ ಗೆ ತನಿಖೆಗೆ ಮಧ್ಯಂತರ ತಡೆ ನೀಡಿದೆ.

ಚುನಾವಣಾ ಸಂದರ್ಭದಲ್ಲಿ ಸಿಬಿಐ ಸುಖಾ ಸುಮ್ಮನೆ ಡಿಕೆಶಿ ಕುಟುಂಬಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದೆ ಎಂದು ಡಿಕೆಶಿ ಪರ ವಕೀಲರು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಈ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಆರೋಪಿ. ಆದರೆ ಅವರ ಮಗಳನ್ನು ವಿಚಾರಣೆಗೆ ಕರೆದಿದ್ದಾರೆ. ಇದರಿಂದ ಅವರ ಕುಟುಂಬಕ್ಕೆ ತೊಂದರೆಯಾಗುತ್ತಿದೆ. ಮಾನಸಿಕವಾಗಿ ಅವರಿಗೆ ಹಿಂಸೆ ನೀಡುತ್ತಿದ್ದಾರೆ ಎಂದಿದ್ದಾರೆ.

ಇದರ ಭಾಗವಾಗಿ ನ್ಯಾಯಮೂರ್ತಿಗಳು ಪ್ರಶ್ನೆ ಕೇಳಿದ್ದು, ಅವರ ಮಗಳು ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ ಅಲ್ವಾ..? ವಿಚಾರಣೆ ಹಾಜರಾಗಬೇಕು. ಅಡ್ಡಿ ಪಡಿಸಬಾರದು ಅಲ್ವಾ ಎಂದಿದ್ದಾರೆ. ಇದೇ ವೇಳೆ ಸಿಬಿಐ ಪರ ವಕೀಲರು ವಾದ ಮಂಡಿಸಿದ್ದು, ಡಿಕೆ ಶಿವಕುಮಾರ್ ಮಗಳ ಹೆಸರಲ್ಲಿ 150 ಕೋಟಿ ಆಸ್ತಿ ಇದೆ. ಅದರ ಮೌಲ್ಯ ಎಷ್ಟು ಅಂತ ತಿಳಿದುಕೊಳ್ಳಬೇಕು. ತನಿಖೆ ಆರು ತಿಂಗಳಲ್ಲಿ ನಡೆಯಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!