Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

5 ಗ್ಯಾರಂಟಿಗಳ ವಿಚಾರಕ್ಕೆ ಸಿದ್ದರಾಮಯ್ಯರಿಗೆ ಹೈಕೋರ್ಟ್ ನೋಟೀಸ್

Facebook
Twitter
Telegram
WhatsApp

 

ಕಾಂಗ್ರೆಸ್ ಪಕ್ಷ ತಮ್ಮ 5 ಗ್ಯಾರಂಟಿಗಳನ್ನು ನೀಡಿ, ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಮೇಲೆ ಅದನ್ನು ಜಾರಿಗೆ ತರುವುದಕ್ಕೂ ಸಾಕಷ್ಟು ಎಫರ್ಟ್ ಹಾಕುತ್ತಿದೆ ಕಾಂಗ್ರೆಸ್ ಸರ್ಕಾರ. ಇದೀಗ ಅದೇ ಗ್ಯಾರಂಟಿಗಳ ವಿಚಾರಕ್ಕೆ ಇದೀಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದೆ.

ಜೆ ಎಂ ಶಂಕರ್ ಎಂಬುವವರು ಜುಲೈ 21ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಬೇಕೆಂದು ಮನವಿ ಮಾಡಿದ್ದರು. ಈ ಸಂಬಂಧ ವಿಚಾರಣೆಯನ್ನು ಕೋರ್ಟ್ ಇಂದಿಗೆ ಮುಂದೂಡಿಕೆ ಮಾಡಿತ್ತು. ಇಂದು ನೋಟೀಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಿತ್ತು ಅಂತ ಆರೋಪಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ. 123 (1) ಪ್ರಕಾರ ಈ ರೀತಿ ಮತದಾರರಿಗೆ ಯಾವುದೇ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!