Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಾಬ್ ವಿವಾದ : ಹೈಕೋರ್ಟ್ ಆದೇಶ ತೃಪ್ತಿ ತಂದಿಲ್ಲ : CFI ರಾಜ್ಯಾಧ್ಯಕ್ಷ ಅತಾವುಲ್ಲಾಖಾನ್

Facebook
Twitter
Telegram
WhatsApp

ಉಡುಪಿ: ಹಿಜಾಬ್ ವಿವಾದ ಈಗ ಸುಪ್ರೀಂ ಕೋರ್ಟ್ ನಲ್ಲಿದ್ದು, ಅರ್ಜಿಗಳು ಇನ್ನು ಕೂಡ ದಾಖಲಾಗುತ್ತಿದೆ. ಮುಂದಿನ ಆದೇಶದವರೆಗೂ ಧಾರ್ಮಿಕ ಸಮವಸ್ತ್ರಕ್ಕೆ ಅವಕಾಶವಿಲ್ಲ ಎಂದಿದೆ. ಹೈಕೋರ್ಟ್ ಆದೇಶಕ್ಕೆ CFI ಅಸಮಾಧಾನ ಹೊರ ಹಾಕಿದೆ.

ಜಿಲ್ಲೆಯಲ್ಲಿ ಮಾತನಾಡಿದ, CFI ರಾಜ್ಯಾಧ್ಯಕ್ಷ ಅತಾವುಲ್ಲಾಖಾನ್, ಹಿಜಾಬ್ ಪರ ನಮ್ಮ ಹೋರಾಟ ಮುಂದುವರೆಯುತ್ತೆ. ಹೈಕೋರ್ಟ್ ಆದೇಶ ನಮಗೆ ತೃಪ್ತಿ ತಂದಿಲ್ಲ. ಇದನ್ನ ನಾವೂ ನಿರೀಕ್ಷೆ ಮಾಡಿರಲಿಲ್ಲ ಎಂದಿದ್ದಾರೆ.

ನಮ್ಮ ಪರವಾಗಿ ಜಡ್ಜ್ ಮೆಂಟ್ ಬರುತ್ತೆ. ಬರದೆ ಇದ್ದರೆ ನಮ್ಮ ಹೋರಾಟ ಮುಂದುವರೆಸುತ್ತೇವೆ. ನಮ್ಮ ಹಿಜಾಬ್ ಮಾತ್ರ ಧಾರ್ಮಿಕ ನಂಬಿಕೆ ಇರೋದು. ಕೇಸರಿ ಶಾಲು ಅನ್ನೋದು ಧಾರ್ಮಿಕ ನಂಬಿಕೆ ಅಲ್ಲ. ಕೋರ್ಟ್ ದಾರಿ ತಪ್ಪಿಸಲು ಕೇಸರಿ ಶಾಲು ಹಾಕಿರೋದು. ಕಾನೂನಾತ್ಮಕ ನೆಲೆಗಟ್ಟಿನಲ್ಲಿ ನ್ಯಾಯ ಸಿಗ್ಬೇಕು. ವಿದ್ಯಾರ್ಥಿಗಳು ಅವರ ಹಕ್ಕಿಗಾಗಿ ಬಂದಿದ್ದಾರೆ, ನಾವೂ ಅವರ ಹಕ್ಕಿಗಾಗಿ ನಿಂತಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

ನಮ್ಮ ವಿದ್ಯಾಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ : ಡಾ.ಕೆ.ಎಂ.ವಿರೇಶ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮೇ. 21:  ನನ್ನ ವಿದ್ಯಾ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಧ್ಯವಾದಷ್ಟು ಉಚಿತವಾದ ಶಿಕ್ಷಣವನ್ನು ನೀಡಲಾಗುವುದು

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು : ಕೆ. ಅನಂತ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21: ತಳಮಟ್ಟದಿಂದ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು ಎಂದು ಜಿಲ್ಲಾ ಕಾಂಗ್ರೆಸ್

error: Content is protected !!