Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏನಿದು ಮಂಗಳೂರಿನ ಹಿಜಾಬ್ ಗಲಾಟೆ : ಆಡಳಿತ ಮಂಡಳಿ ರೂಲ್ಸ್ ಗೂ ನೋ ಅಂದ್ರಾ ವಿದ್ಯಾರ್ಥಿನಿಯರು..!

Facebook
Twitter
Telegram
WhatsApp

ಮಂಗಳೂರು: ಪರೀಕ್ಷೆ ಮುಗಿದು ಮತ್ತೆ ಶಾಲಾ ಕಾಲೇಜುಗಳು ಆರಂಭವಾಗಿದ್ದೆ ತಡ ಮತ್ತೆ ಈ ಹಿಜಾಬ್ ಗಲಾಟೆ ಆರಂಭವಾಗಿದೆ. ಹೈಕೋರ್ಟ್ ಸೂಚನೆಯಂತೆ ಎಲ್ಲಾ ಶಾಲಾ ಕಾಲೇಜುಗಳು ಧಾರ್ಮಿಕ ವಸ್ತ್ರ ಧರಿಸಿ ಬರುವಂತಿಲ್ಲ ಎಂಬ ಸೂಚನೆಯನ್ನು ನೀಡಿದೆ. ಆದರೂ ಕೆಲ ವಿದ್ಯಾರ್ಥಿಗಳು ಮಾತ್ರ ತಮ್ಮ ಹಠ ಬಿಡುತ್ತಿಲ್ಲ. ಆಡಳಿತ ಮಂಡಳಿ ಸೂಚನೆಯನ್ನು ಮೀರಿ ಹಿಜಾಬ್ ಧರಿಸಿ ಬರುವ ಪ್ರಯತ್ನ ನಡೆಸುತ್ತಿದ್ದಾರೆ.

ಇದೀಗ ಮಂಗಳೂರಿನ ವಿಶ್ವವಿದ್ಯಾಲಯದಲ್ಲಿ ಹದಿನೈದು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜಿಗೆ ಎಂಟ್ರಿಯಾಗಿದ್ದಾರೆ. ಆದರೆ ಕಾಲೇಜು ಒಳಗೆ ಅನುಮತಿ ನೀಡದ ಕಾರಣ ಲೈಬ್ರರಿಗೆ ಹೋಗಲು ಯತ್ನಿಸಿದ್ದಾರೆ. ಅಲ್ಲಿಯೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತಡೆದಿದ್ದಾರೆ.

ಇಂಥ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಹಿಜಾಬ್ ತೆಗೆದು ಕಾಲೇಜು ಒಳಗೆ ಬರಲು ಎಷ್ಟೆ ಮನವೊಲಿಸುವ ಪ್ರಯತ್ನ ನಡೆಸಿದರು, ವಿದ್ಯಾರ್ಥಿನಿಯರು ಒಪ್ಪಲಿಲ್ಲ. ಕಡೆಗೆ ಕಾಲೇಜು ಆವರಣದಲ್ಲಿಯೇ ಕುಳಿತು ಪುಸ್ತಕ ಓದುತ್ತಿದ್ದದ್ದು ಕಂಡು ಬಂದಿದೆ. ಇದೆಲ್ಲವನ್ನು ಗಮನಿಸಿದ ಕಾಲೇಜು ಆಡಳಿತ ಮಂಡಳಿ ಕಡೆಗೆ ಡಿಸಿ ಮೊರೆ ಹೋಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!