Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಬ್ – ಕೇಸರಿ ಶಾಲು ನಡುವೆ ನೀಲಿ ಶಾಲು ಸದ್ದು : ಯಾಕೆ ಗೊತ್ತಾ..?

Facebook
Twitter
Telegram
WhatsApp

 

ಚಿಕ್ಕಮಗಳೂರು: ಹಿಜಬ್ ಮತ್ತು ಜೇಸರಿ ಶಾಲು ವಿವಾದ ದಿನೇ ದಿನೇ ಹೆಚ್ಚಾಗುತ್ತಿದೆ. ಕುಂದಾಪುರ ಶಾಲೆಯಲ್ಲಿ ಮಾತ್ರ ಭುಗಿಲೆದ್ದ ವಿವಾದ ಈಗ ರಾಜ್ಯದ ಕೆಲವು ಜಿಲ್ಲೆಯಲ್ಲು ಸೃಷ್ಟಿಯಾಗಿದೆ. ಇದೀಗ ಕೇಸರಿ – ಹಿಜಬ್ ನಡುವೆ ನೀಲಿ ಶಾಲು ಕೂಡ ಸದ್ದು ಮಾಡಲು ಹೊರಟಿದೆ.

ಜಿಲ್ಲೆಯ ಐಡಿಎಸ್ ಜಿ ಶಾಲೆಯ ವಿದ್ಯಾರ್ಥಿಗಳು ಇಂದು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದು ಪ್ರತಿಭಟಿಸಿದ್ದಾರೆ. ಹಿಜಬ್ ಧರಿಸೋದಕ್ಕೆ ವಿದ್ಯಾರ್ಥಿಬಿಯರಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಆಜಾದ್ ಪಾರ್ಕ್ ನಲ್ಲಿ ಇಂದು ಪ್ರತಿಭಟನೆ ನಡೆದಿದ್ದು, 500ಕ್ಕೂ ಮಹಿಳೆಯರು ಬುರ್ಕಾ ಹಾಗೂ ಹಿಜಾಬ್ ಧರಿಸಿ ಪಾಲ್ಗೊಂಡಿದ್ದರು. ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅವಕಾಶ ನೀಡಬೇಕೆಂದು ಪ್ರತಿಭಟನೆ ನಡೆಸಿದ್ದಾರೆ.

ಇನ್ನು ಕಾಲೇಜಿನಲ್ಲಿ ಕೇಸರಿ ಶಾಲು ಹಾಗೂ ನೀಲಿ ಶಾಲು ಧರಿಸಿ ಮುಖಾಮುಖಿಯಾದರು. ನೀಲಿ ಶಾಲು ಧರಿಸಿದವರು ಜೈಭೀಮ್ ಎಂದು ಘೋಷಣೆ ಕೂಗಿದ್ರೆ ಕೇಸರಿ ಶಾಲು ಧರಿಸಿದವರು ಜೈಶ್ರೀರಾಮ್ ಎಂದು ಕೂಗೋದಕ್ಕೆ ಶುರು ಮಾಡಿದ್ರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!