Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಷ್ಯಾ ಬೆಂಬಲಿಸಿ ಮೆರವಣಿಗೆ ನಡೆಸಿದ ಹಿಂದೂ ಸೇನಾ..!

Facebook
Twitter
Telegram
WhatsApp

ನವದೆಹಲಿ: ಸದ್ಯ ರಷ್ಯಾ ಉಕ್ರೇನ್ ಮೇಲೆ ಭೀಕರವಾಗಿಯೇ ದಾಳಿ ನಡೆಸುತ್ತಿದೆ. ರಷ್ಯಾ ದಾಳಿಗೆ ಉಕ್ರೇನ್ ಅಕ್ಷರಶಃ ನಲುಗಿ ಹೋಗಿದೆ. ಯುದ್ಧ ಆರಂಭಕ್ಕೂ ಮುನ್ನ ನಾವೂ ಜೊತೆ ನಿಲ್ತೇವೆ ಎಂದು ಹೇಳಿದ್ದ ರಾಷ್ಟ್ರಗಳೆಲ್ಲಾ ಉಕ್ರೇನ್ ಗೆ ಕೈ ಎತ್ತಿವೆ. ಆದ್ರೆ ಉಕ್ರೇನ್ ಎದೆಗುಂದದೆ ಬಲಿಷ್ಠ ಹೊಇರಾಟ ನಡೆಸುತ್ತಿದೆ. ಇದೀಗ ಹಿಂದೂ ಸೇನೆ ನಿಮ್ಮ ಜೊತೆ ನಾವಿದ್ದೇವೆ, ನೀವೂ ಯುದ್ಧ ಮುಂದುವರೆಸಿ ಅಂತ ಉಕ್ರೇನ್ ಗೆ ಹೇಳ್ತಿದೆ.

ಹಿಂದೂ ಸೇನೆಯ ಸ್ವಯಂ ಸೇವಕರು ಮೆರವಣಿಗೆ ಮೂಲಕ, ಸಾಗಿ ಉಕ್ರೇ‌ನ್ ದೇಶವನ್ನ ಬೆಂಬಲಿಸಿವೆ. ಈ ವೇಳೆ ಹಿಂದೂ ಸೇನಾದ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಮಾತನಾಡಿ, ವಿಶ್ವಸಂಸ್ಥೆಯಲ್ಲಿ ಭಾರತದ ಅಧಿಕೃತ ನಿಲುವಿನ ಬಗ್ಗೆ ಹೇಳುವುದಿಲ್ಲ, ಭಾರತವು ಗೈರು ಹಾಜರಾಗುವುದಕ್ಕಿಂತ ಹೆಚ್ಚಾಗಿ ರಷ್ಯಾ ಪರವಾಗಿ ಮತ ಚಲಾಯಿಸಿ ನಮ್ಮ ಬೂಟುಗಳನ್ನು ನೆಲದ ಮೇಲೆ ಇಡಬೇಕಿತ್ತು ಎಂದು ನಾವು ವೈಯಕ್ತಿಕವಾಗಿ ಭಾವಿಸುತ್ತೇವೆ.

ನಮ್ಮ ನಾಗರಿಕರನ್ನು ರಕ್ಷಿಸಿ ಮತ್ತು ಯಾವಾಗಲೂ ಪಾಕಿಸ್ತಾನವನ್ನು ಬೆಂಬಲಿಸುವ ಮತ್ತು ನಮ್ಮ ಪರಮಾಣು ಕಾರ್ಯಕ್ರಮದ ವಿರುದ್ಧ ಮತ ಚಲಾಯಿಸಿದ ಫ್ಯಾಸಿಸ್ಟ್, ಜನಾಂಗೀಯ ಉಕ್ರೇನ್ ವಿರುದ್ಧ ರಷ್ಯಾವನ್ನು ಬೆಂಬಲಿಸುತ್ತೇವೆ ಎಂದಿದ್ದಾರೆ. “ಯಾವುದೇ ಯುದ್ಧ ಒಳ್ಳೆಯದಲ್ಲ, ಆದರೆ ನಾವು ಒಳ್ಳೆಯದು ಮತ್ತು ಉತ್ತಮವಾದವುಗಳ ನಡುವೆ ಆಯ್ಕೆ ಮಾಡಬೇಕಾದರೆ, ನಾವು ರಷ್ಯಾದ ಬೆಂಬಲಕ್ಕೆ ನಿಲ್ಲುತ್ತೇವೆ, ಏಕೆಂದರೆ ರಷ್ಯಾ ಯಾವಾಗಲೂ ಭಾರತದ ನಿಜವಾದ ಸ್ನೇಹಿತ ಎಂದಿದ್ದಾರೆ. ನೀವೂ ಯುದ್ಧ ಮಾಡಿ ನಿಮ್ಮ ಜೊತೆಗೆ ನಾವಿರುತ್ತೇವೆ ಎಂದು ಉಕ್ರೇನ್ ಗೆ ಬಲತುಂಬಿದ್ದಾರೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!