Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾಳೆ ಭೀಮಸಮುದ್ರದಲ್ಲಿ ಹಿಂದೂ ಸಂಗಮ ಹಾಗೂ ಶೋಭಾ ಯಾತ್ರೆ : ಅನಿತ್ ಕುಮಾರ್

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 02 : ತಾಲ್ಲೂಕಿನ ಭೀಮಸಮುದ್ರದಲ್ಲಿ ನಾಳೆ (ಫೆ. 03,ಮಂಗಳವಾರ) ಗ್ರಾಮದಲ್ಲಿ ಹಿಂದೂ ಸಂಗಮ ಹಾಗೂ ಶೋಭಾ ಯಾತ್ರೆ ನಡೆಯಲಿದೆ ಎಂದು ಹಿಂದೂ ಸಂಗಮ ಗ್ರಾಮಾಂತರ ಅಧ್ಯಕ್ಷರಾದ ಜೆ ಎಸ್ ಅನಿತ್ ಕುಮಾರ್ ತಿಳಿಸಿದರು.

ಹಿಂದೂ ಸಂಗಮ ಆಯೋಜನಾ ಸಮಿತಿ ಚಿತ್ರದುರ್ಗ ಗ್ರಾಮಾಂತರ ಇವರ ನೇತೃತ್ವದಲ್ಲಿ ಹಿಂದೂ ಸಂಗಮ ಶೋಭ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಂಜಾರ ಗುರು ಪೀಠದ ಚಿತ್ರದುರ್ಗದ ಶ್ರೀ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ. ದಿಕ್ಸೂಚಿಯ ಭಾಷಣ ವನ್ನು ಯುವ ವಾಗ್ವಾಯಿಗಳು ಸಾಮಾಜಿಕ ಕಾರ್ಯಕರ್ತರು ಶ್ರೀಕಾಂತ್ ಶೆಟ್ಟಿ, ಕಾರ್ಕಳ ಹಿಂದೂ ಸಂಗಮ ಆಯೋಜನ ಸಮಿತಿ ಉಪಾಧ್ಯಕ್ಷರಾದ ನಂದಿ ನಾಗರಾಜ್ ಕಲ್ಲೇಶಯ್ಯ ಶಾಂತಲಾ ಅಶೋಕ್ ಶಾಂತಲಾ ಕಾರ್ಯದರ್ಶಿಗಳು ನಾಗರಾಜ್ ಮಲ್ಲಾಪುರ ಜಂಟಿ ಕಾರ್ಯದರ್ಶಿಗಳಾದ ಚನ್ನಕೇಶವ
ಹಿಂದೂ ಕಾರ್ಯಕರ್ತರು ಆಗಮಿಸ್ತಾರೆ. ಶೋಭ ಯಾತ್ರೆ ಗ್ರಾಮದ ಈಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ರೇಣುಕಾ ಎಲ್ಲಮ್ಮ ದೇವಸ್ಥಾನದವರೆಗೆ ಸಾಗಲಿದೆ ಎಂದು ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...