Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಕಾರಿನ ಗಾಜು ಒಡೆದು ಲಕ್ಷಾಂತರ ಹಣ ದರೋಡೆ

---Advertisement---

ಸುದ್ದಿಒನ್, ಹಿರಿಯೂರು, ಜೂನ್. 12 : ಮನೆ ಮುಂದೆ ನಿಂತಿದ್ದ ಕಾರಿನ ಗ್ಲಾಸ್ ಒಡೆದು ಲಕ್ಷಾಂತರ ರೂಪಾಯಿ ಹಣವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ನಗರದ ಶ್ರೀ ತೇರು ಮಲ್ಲೇಶ್ವರ ಸಮುಪ ರಸ್ತೆಯೊಂದರಲ್ಲಿ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಕಪ್ಪು ಕಲರ್ ಪಲ್ಸರ್ ಬೈಕ್ ಬಂದ ಇಬ್ಬರು ಖದೀಮರಿಲ್ಲಿ ಓರ್ವ ವ್ಯಕ್ತಿ ತಲೆಗೆ ಹೆಲ್ಮೆಟ್ ಧರಿಸಿಕೊಂಡು ಬಂದು ಹಿಂದೆ ಮುಂದೆ ನೋಡುತ್ತಾ ಕಾರಿನಲ್ಲಿದ್ದ ಹಣವನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಸಿಪಿಐ ರಾಘವೇಂದ್ರ ಕಾಂಡಿಕೆ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣ ಮಾಲೀಕ ಯಾರು, ಯಾಕೆ ಕಾರಿನಲ್ಲಿಟ್ಟಿದ್ದರು ಎಂಬ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment