Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ನೀರಿಗಾಗಿ ರೈತರ ಅಮರಣಾಂತರ ಉಪವಾಸ ಸತ್ಯಾಗ್ರಹ : ಓರ್ವ ರೈತ ಅಸ್ವಸ್ಥ

---Advertisement---

ಸುದ್ದಿಒನ್, ಹಿರಿಯೂರು, ಮಾರ್ಚ್. 06 : ಜೆಜಿ ಹಳ್ಳಿ ಹೋಬಳಿಯ ಕೆರೆಗಳಿಗೆ ವಿವಿ ಸಾಗರದಿಂದ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎರಡು ದಿನಗಳಿಂದ ತಾಲೂಕು ಕಛೇರಿ ಮುಂಭಾಗದಲ್ಲಿ ನಡೆಯುತ್ತಿದೆ. ಈ ವೇಳೆ ಧರಣಿ ನಡೆಸುತಿದ್ದ ರೈತ ಈರಣ್ಣ( 70) ಅಸ್ವಸ್ಥರಾಗಿ ಬಿದ್ದ ಘಟನೆ ನಡೆದಿದೆ.

ಅಸ್ವಸ್ಥ ರೈತನ ಸ್ಥಿತಿ ಗಂಭೀರವಾಗಿದ್ದು ಕೂಡಲೇ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೈತರನ್ನು ಮನವೊಲಿಸಲು ಸ್ಥಳಕ್ಕೆ ವಿಶ್ವೇಶ್ವರಯ್ಯ ಜಲ ನಿಗಮ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ‌ ಭೇಟಿ ರೈತರ ಮನವೊಲಿಸುವ ಪ್ರಯತ್ನ ಮಾಡಿದರೂ ರೈತರು ತಮ್ಮ ಪಟ್ಟನ್ನು ಸಡಿಲಿಸಲೆ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಅವರು ಸ್ಥಳಕ್ಕೆ ಆಗಮಿಸಬೇಕೆಂದು ಬಿಗಿ ಪಟ್ಟು ಹಿಡಿದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...