ಸುದ್ದಿಒನ್, ಹಿರಿಯೂರು, ಮಾರ್ಚ್. 27 : ಆಟವಾಡುತ್ತಿದ್ದ 8 ವರ್ಷದ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆ ಹಾಲುಮಾದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಹಾಲುಮಾದೇನಹಳ್ಳಿ ಗ್ರಾಮದಲ್ಲಿ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಹುಣಸೆ ಮರದಡಿಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಬುಧವಾರ ಸಂಜೆ 4 ಗಂಟೆ ಸಮಯದಲ್ಲಿ ಮನೆಗೆ ಕರೆದುಕೊಂಡು ಹೋಗಿ ಅದೇ ಗ್ರಾಮದ ರಮೇಶ್ ಎಂಬಾತ ಅತ್ಯಾಚಾರವೆಸಗಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನ ವಿರುದ್ಧ ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ; ಕಳ್ಳತನ ಮಾಡಿದ ಕಳ್ಳರು ಸಣ್ಣದಾದ ಯಾವುದಾದರೊಂದು ಸುಳಿವನ್ನ ಬಿಟ್ಟು ಹೋಗಿರುತ್ತಾರೆ. ಅದರಿಂದಾನೇ ತಗಲಾಕಿಕೊಳ್ಳುತ್ತಾರೆ. ಇದೀಗ ದಾವಣಗೆರೆಯಲ್ಲೂ ಅಂಥದ್ದೇ ಘಟನೆಯೊಂದು…
ಬಳ್ಳಾರಿ; ಜಿಲ್ಲೆಯಲ್ಲಿ ಸುಮಾರು 100 ಕೋಟಿ ವೆಚ್ಚದಲ್ಲಿ ಮೆಗಾ ಡೈರಿ ಸ್ಥಾಪನೆ ಮಾಡಲಾಗುವುದು ಎಂದು ಅಂದಿನ ಸಿಎಂ ಆಗಿದ್ದ ಬಸವರಾಜ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ದೇಶಾದ್ಯಂತ ಇಂದು ಸೋಮವಾರ ಮುಸಲ್ಮಾನರ ಪವಿತ್ರ ಹಬ್ಬ ಈದ್ ಉಲ್ ಫಿತರ್(ರಂಜಾನ್) ಆಚರಿಸಲಾಗುತ್ತಿದೆ.…
ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಸದ್ಯಕ್ಕೆ ಹನಿಟ್ರ್ಯಾಪ್ ಪ್ರಜರಣದ್ದೆ ಜೋರು ಸದ್ದು. ಅದರಲ್ಲೂ ಸಚಿವ ಕೆ.ಎನ್.ರಾಜಣ್ಣ ಹೆಸರು ಕೇಳಿ ಬಂದಿದೆ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31: ಆಕಸ್ಮಿಕ ಬೆಂಕಿಯಿಂದಾಗಿ ನಗರದ ಬಿ.ಡಿ. ರಸ್ತೆಯ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ (ಎಸ್.ಬಿ.ಐ.…
ಸುದ್ದಿಒನ್ ಬಾದಾಮಿ ಹಾಲು ಒಂದು ಆರೋಗ್ಯಕರ ಪಾನೀಯವಾಗಿದ್ದು, ಬಾದಾಮಿಯನ್ನು ನೀರಿನಲ್ಲಿ ನೆನೆಸಿ, ನುಣ್ಣಗೆ ಪುಡಿಮಾಡಿ, ಸೋಸಿ ತಯಾರಿಸಲಾಗುತ್ತದೆ. ಇದು…