Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಮನೆಯಲ್ಲಿದ್ದ ಚಿನ್ನಾಭರಣ ಕಳವು…!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಹಿರಿಯೂರು, ಜೂನ್. 15 : ಮನೆಯಲ್ಲಿ ಯಾರು ಇಲ್ಲದ್ದನ್ನು ನೋಡಿ, ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ತಾಲ್ಲೂಕಿನ ಗೂಳ್ಯ ಗೊಲ್ಲರಹಟ್ಟಿ ಗ್ರಾಮದಲ್ಲಿನಡೆದಿದೆ.

ಗೂಳ್ಯಾ ಗ್ರಾಮದ ಮಾರುತಿ ಎಂಬುವವರ ಮನೆಯಲ್ಲಿ ಕಳ್ಳತನ ವಾಗಿದ್ದು, ಮನೆಯಲ್ಲಿ ದಂಪತಿ ಸಮೇತ ಚಿತ್ರದುರ್ಗಕ್ಕೆ ಆಸ್ಪತ್ರೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಮನೆಯಲ್ಲಿದ್ದ 25 ಸಾವಿರ ನಗದು ಹಣ ಹಾಗೂ 60 ಗ್ರಾಂ ತೂಕದ ಚಿನ್ನಾಭರಣ ಕದ್ದು ಕಳ್ಳರು ಪಾರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಅಬ್ಬಿನಹೊಳೆ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment