Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ವಾಣಿವಿಲಾಸ ಸಾಗರ ಡ್ಯಾಂ ಒಳಹರಿವಿನಲ್ಲಿ ಏರಿಕೆ

---Advertisement---

ಸುದ್ದಿಒನ್, ಹಿರಿಯೂರು, ಆಗಸ್ಟ್. 06 : ತಾಲ್ಲೂಕಿನ ವಾಣಿ ವಿಲಾಸ ಜಲಾಶಯದ ಒಳಹರಿವಿನಲ್ಲಿ ಸ್ವಲ್ಪ ಏರಿಕೆಯಾಗಿದ್ದು, ಇಂದು ಜಲಾಶಯಕ್ಕೆ 1900 ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದ್ದು, ಇದರಿಂದ ಪ್ರಸ್ತುತ ಜಲಾಶಯ ನೀರಿನ ಮಟ್ಟ 123.70ಅಡಿ ತಲುಪಿದೆ. ಮಂಗಳವಾರ 1220 ಕ್ಯೂಸೆಕ್ ನೀರು ಹರಿದು ಬಂದಿತ್ತು. ಇಂದು 1900 ಕ್ಯೂಸೆಕ್ ಅಂದರೆ 680 ಕ್ಯೂಸೆಕ್ ನೀರು ಏರಿಕೆ ಕಂಡಿದೆ.

ತಾಲೂಕಿನಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆ ಬಾರೀ ಅವಾಂತರ ಸೃಷ್ಟಿಸಿದೆ. ಹಿರಿಯೂರು ನಗರದ ಸಿಎಂ ಬಡಾವಣೆಯ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇನ್ನು ಮಳೆಯ ಆರ್ಭಟಕ್ಕೆ ಕೆರೆ ಕಟ್ಟೆಗಳು, ಕೃಷಿ ಹೊಂಡಗಳು ಸೇರಿದಂತೆ ಹಳ್ಳಕೊಳ್ಳ ಭರ್ತಿಯಾಗಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...