ಹಿರಿಯೂರು : ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ : 6 ಮಂದಿ ವಶಕ್ಕೆ

ಸುದ್ದಿಒನ್, ಹಿರಿಯೂರು, ಮಾರ್ಚ್. 20 : ಇಸ್ಪೀಟ್ ಆಟದಲ್ಲಿ ನಿರತರಾಗಿದ್ದ ಮೇಲೆ, ಖಚಿತ ಮಾಹಿತಿ ಮೇರೆಗೆ, ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಮಹೇಶ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿ, 6 ಮಂದಿ ಜೂಜುಕೊರರನ್ನು ಬಂಧಿಸಿದ ಘಟನೆ ಮಸ್ಕಲ್ ಗ್ರಾಮದಲ್ಲಿ ನಡೆದಿದೆ.

ಬಂಧಿತರಿಂದ 2430 ರೂಪಾಯಿ ನಗದು ಮತ್ತು ಆಟಕ್ಕೆ ಬಳಸಿದ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಡಿಸಿ ಕಾಲೋನಿ ಸಮೀಪದ ನಾರಿನ ಮಿಲ್ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, 1110 ನಗದು ಮತ್ತು ಆಟಕ್ಕೆ ಬಳಸಿದ್ದ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಆಟಗಾರರನ್ನು ಬಂಧಿಸಿದ್ದು, ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

suddionenews

Recent Posts

ಕರ್ನಾಟಕ ಬಂದ್ : ನಿರ್ಧಾರ ತಿಳಿಸದೆ ಮಕ್ಕಳಿಗೆ ಟೆನ್ಶನ್ ಕೊಡ್ತಿರೋ ಶಿಕ್ಷಣ ಇಲಾಖೆ

ಬೆಂಗಳೂರು; ಬೆಳಗಾವಿಯಲ್ಲಿ ಮರಾಠಿಗಳ ಪುಂಡಾಟ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟಿವೆ. ಹಲವು ಸಂಘಟನೆಗಳು ಕೂಡ…

2 hours ago

ಧನಿಯಾ ಬೀಜವನ್ನ ಬಳಸುವುದರಿಂದ ಏನೆಲ್ಲಾ ಆರೋಗ್ಯ ಲಾಭಗಳಿದಾವೆ ಗೊತ್ತಾ..?

  ನಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ನಮ್ಮ ಆರೋಗ್ಯವನ್ನ ಕಾಪಾಡುತ್ತವೆ. ಆ ಬಗ್ಗೆ ನಮ್ಮ ಹಿರಿಯರು ಈಗಾಗಲೇ ಸಾಕಷ್ಟು ಸಲ…

4 hours ago

ಈ ರಾಶಿಯವರಿಗೆ ಆಕಸ್ಮಿಕ ಮದುವೆಯ ಶುಭ ಸುದ್ದಿ ಸಂದೇಶ ಬರಲಿದೆ

ಈ ರಾಶಿಯವರಿಗೆ ಆಕಸ್ಮಿಕ ಮದುವೆಯ ಶುಭ ಸುದ್ದಿ ಸಂದೇಶ ಬರಲಿದೆ, ಈ ರಾಶಿಯವರು ಮದುವೆಗೆ ನಿರಾಕರಿಸುವರು, ಶನಿವಾರದ ರಾಶಿ ಭವಿಷ್ಯ…

5 hours ago

18 ಬಿಜೆಪಿ ನಾಯಕರ ಅಮಾನತು ; ಯಾವೆಲ್ಲಾ ಸೌಲಭ್ಯಗಳು ನಿಷಿದ್ಧ ಗೊತ್ತಾ..?

ಬೆಂಗಳೂರು; ಸ್ಪೀಕರ್ ಎಂಬುದನ್ನು ಮರೆತ ಬಿಜೆಪಿ ನಾಯಕರು ಅವರ ಪೀಠದ ಮೇಲೆಯೇ ಹತ್ತಿ, ಬಜೆಟ್ ಪ್ರತಿಯನ್ನು ಹರಿದು ಹಾಕಿ, ಅಗೌರವ…

13 hours ago

ಟಿವಿ9 ಕನ್ನಡ ಲೈಫ್‌ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್‌ಪೋ!

ಬೆಂಗಳೂರು ನಗರದ ಜನತೆಗೆ ಸಂತಸದ ಸುದ್ದಿ! ಟಿವಿ9 ಕನ್ನಡವು ಅದ್ಭುತವಾದ ಲೈಫ್‌ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್‌ಪೋವನ್ನು ಆಯೋಜಿಸುತ್ತಿದೆ. ಈ…

16 hours ago

ಏರಿಕೆಯತ್ತ ಸಾಗಿದ್ದ ಚಿನ್ನ ಇಂದು ಇಳಿಕೆ ; ಎಷ್ಟಿದೆ ದರ

ಬೆಂಗಳೂರು: ಕಳೆದ ಎರಡ್ಮೂರು ದಿನದಿಂದ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 40…

17 hours ago