Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು | ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; 16 ಮಂದಿಯ ಬಂಧನ, ಅಪಾರ ನಗದು ವಶ !

Facebook
Twitter
Telegram
WhatsApp

 

ಸುದ್ದಿಒನ್, ಹಿರಿಯೂರು, ಡಿಸೆಂಬರ್. 18 : ತಾಲೂಕಿನ ಐತಿಹಾಸಿಕ ವಾಣಿ ವಿಲಾಸ ಜಲಾಶಯದ ಕ್ರಾಸ್ ಬಳಿ ಇರುವ ಪ್ರವಾಸಿ ಮಂದಿರದಲ್ಲಿ ಜೂಜಾಟ ಆಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ಪೊಲೀಸರು 16 ಮಂದಿ ಜೂಜುಕೋರರನ್ನು ಬಂಧಿಸಿದ್ದಾರೆ.

ಭಾನುವಾರ ಸಂಜೆ ಠಾಣೆ ಹಿರಿಯೂರು ಗ್ರಾಮಾಂತರ ಪೋಲಿಸರು ಖಚಿತ ಮಾಹಿತಿ ಮೇರೆಗೆ ಪ್ರವಾಸಿ ಮಂದಿರದಲ್ಲಿ ಕಾರ್ಯಾಚರಣೆ ನಡೆಸಿ 16 ಮಂದಿ ಜೂಜುಕೋರರನ್ನು ಬಂಧಿಸಿ ಅವರಿಂದ 4 ಲಕ್ಷದ 37 ಸಾವಿರ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

ಬಂಧಿತರು :
ನಾಸೀರ್ ವಿವಿ ಪುರ (54), ರಾಜಪ್ಪ (50) ಹಿರಿಯೂರು ನಗರ, ಚಿತ್ರಲಿಂಗೇಶ (38) ಆಲಮರದಹಟ್ಟಿ, ಕೆ. ಮಂಜುನಾಥ್ ಯಾದವ್ (30) ಜಾನುಕೊಂಡ, ಟಿ. ಮಂಜುನಾಥ್ (49) ಹಿರಿಯೂರು ಟೌನ್, ಚಿಕ್ಕಣ್ಣ (45) ತಾವರೆಕೆರೆ, ಮಣಿಕಂಠ (25) ಜೆಜಿ ಹಳ್ಳಿ,  ಬಾಬು (38) ಹಿರಿಯೂರು ಟೌನ್, ಧನರಾಜ್ (42) ಹಿರಿಯೂರು ಟೌನ್, ಮಾರುತಿ (35) ಹಿರಿಯೂರು ಟೌನ್, ಮುದಿಯಣ್ಣ ( 48) ಹಿರಿಯೂರು ಟೌನ್, ರವಿ ಅಲಿಯಾಸ್ (ಕಬ್ಬಡಿ ರವಿ), (36) ಹಿರಿಯೂರು ಟೌನ್ ಹಾಗೂ ನಗರಸಭೆ ಸದಸ್ಯರಾದ ಅಜೇಯ್ ಕುಮಾರ್ (ಅಜ್ಜಪ್ಪ),  ಅನಿಲ್ ಕುಮಾರ್ ಬಂಧಿತರು.

ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!