ಸುದ್ದಿಒನ್, ಹಿರಿಯೂರು, ಜುಲೈ. 15 : ಹಿರಿಯೂರು ವ್ಯಾಪ್ತಿಯಲ್ಲಿ ನಾಳೆ (ಜುಲೈ 16 ರಂದು) ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ವಿದ್ಯುತ್ ಸರಬರಾಜು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸದರಿ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜು ಪಡೆದುಕೊಂಡ ಹೇಮದಳ, ಜಡೇಗೊಂಡನಹಳ್ಳಿ, ಬಾಲೇನಹಳ್ಳಿ, ದಿಬ್ದಾರಹಟ್ಟಿ, ಗನ್ನಾಯಕನಹಳ್ಳಿ, ಹುಚ್ಚವ್ವನಹಳ್ಳಿ, ಮಾಯಸಂದ್ರ, ಕೂನಿಕೆರೆ, ಚಿನ್ನಯ್ಯನಹಟ್ಟಿ, ಬೀರೆನಹಳ್ಳಿ, ಕರಿಯಣ್ಣನಹಟ್ಟಿ, ಕಾಟನಹಟ್ಟಿ , ಶಿವಪುರ, ರಂಗೇನಳ್ಳಿ, ಬ್ಯಾಡರಹಳ್ಳಿ, ಮಲ್ಲೇಣು, ಮ್ಯಾಕ್ಲೂರಹಳ್ಳಿ, ಗ್ರಾಮಗಳ ಗ್ರಾಹಕರು/ರೈತರು/ ಸಾರ್ವಜನಿಕರು ಸಹಕರಿಸಬೇಕಾಗಿ ಹಿರಿಯೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಕ ಇಂಜಿನಿರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…