Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ನಾಳೆ ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಸೆ.24:   ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹರಿಯಬ್ಬೆ ಹಾಗೂ ಪಿ.ಡಿ. ಕೋಟೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ  2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಹಿನ್ನಲೆಯಲ್ಲಿ ಸದರಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸೆ.25ರ ಬೆಳಿಗ್ಗೆ 10 ರಿಂದ ಸಂಜೆ 05 ರವರೆಗೆ  ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್  ವ್ಯತ್ಯಯವಾಗಲಿದೆ.

 

ಹರಿಯಬ್ಬೆ, ಧರ್ಮಪುರ, ಶ್ರವಣಗೆರೆ, ಬೆನಕನಹಳ್ಳಿ, ಸಕ್ಕರ, ಕೃಷ್ಣಪುರ, ಸೂಗುರು, ಬುರುಡುಕುಂಟೆ, ಚಿಲ್ಲಹಳ್ಳಿ, ಈಶ್ವರಗೆರೆ, ಹೂವಿನಹೊಳೆ, ಅಬ್ಬಿನಹೊಳೆ, ಕಣಜನಹಳ್ಳಿ, ಬೇತೂರು, ಬೇತೂರು ಪಾಳ್ಯ, ವಿ.ಕೆ.ಗುಡ್ಡ, ಪಿ.ಡಿ.ಕೋಟೆ, ಖಂಡೆನಹಳ್ಳಿ, ಹಲಗಲದ್ಧಿ, ಮದ್ದಿಹಳ್ಳಿ, ಹೊಸಕೆರೆ, ಅರಳಿಕೆರೆ, ಬಿ.ಕೆ.ಹಟ್ಟಿ, ಹಾಗೂ ಸುತ್ತ ಮುತ್ತಲಿನ ಗ್ರಾಮದದಲ್ಲಿ ವಿದ್ಯುತ್ ಆಡಚಣೆಯಾಗಲಿದೆ. ಗ್ರಾಹಕರು, ರೈತರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now