Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಸಣ್ಣ ರಂಗಮ್ಮ ನಿಧನ

---Advertisement---

ಹಿರಿಯೂರು, ಸೆಪ್ಟೆಂಬರ್. 20 : ತಾಲ್ಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದ ಕೃಷಿಕ ದಿವಂಗತ ಲಕ್ಷ್ಮಣಪ್ಪನ ಧರ್ಮಪತ್ನಿ ಹೆಚ್.ಆರ್. ಸಣ್ಣ ರಂಗಮ್ಮ (70) ವಯೋಸಹಜ ಅನಾರೋಗ್ಯದಿಂದ ಶನಿವಾರ ತವರು ಮನೆ ಹುಚ್ಚವ್ವನಹಳ್ಳಿಯಲ್ಲಿ ನಿಧನರಾದರು.

ಪತ್ರಕರ್ತ ಎಂಎಲ್. ಗಿರಿಧರ್ ಸೇರಿದಂತೆ ನಾಲ್ವರು ಗಂಡು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಆಗಲಿದ್ದಾರೆ. ಅಂತ್ಯಕ್ರಿಯೆಯನ್ನು ಮೃತರ ಸ್ವಗ್ರಾಮದಲ್ಲಿ ನಡೆಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now