ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ.25 : ತಾಲ್ಲೂಕು ಆರ್ಯ ಈಡಿಗರ ಸಂಘದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಹೆಚ್.ಓ.ಜಗದೀಶ್ ಗುಂಡೇರಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷ ಟಿ.ಮಹಾಂತೇಶ್ ಅಧ್ಯಕ್ಷತೆಯಲ್ಲಿ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಆರ್ಯ ಈಡಿಗರ ಸಂಘದ ಉಪಾಧ್ಯಕ್ಷರುಗಳಾಗಿ ಪ್ರಕಾಶ್ ಭರಮಸಾಗರ, ರಮೇಶ್ ಕ್ಯಾಸಾಪುರ, ನಾರಾಯಣಸ್ವಾಮಿ ದ್ಯಾಪನಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಆರ್.ಕುಮಾರಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ವೆಂಕಟೇಶ್,
ಆರ್.ಮಧು, ಖಜಾಂಚಿಯಾಗಿ ನಾಗೇಂದ್ರಪ್ರಸಾದ್, ನಿರ್ದೇಶಕರುಗಳಾಗಿ ಮಂಜು, ಜಯಣ್ಣ, ಶಶಿಕುಮಾರ್, ನರಸಿಂಹಮೂರ್ತಿ, ಮೋಹನ್, ಸಿದ್ದೇಶ್, ರಾಘವೇಂದ್ರ, ರಮೇಶ್, ರಾಜಣ್ಣ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








