Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೋಬಳಿ ಮಟ್ಟದ ಸ್ಪರ್ಧೆಗಳು : ವಿದ್ಯಾ ವಿಕಾಸ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 :
ನಗರದ ಪ್ರತಿಷ್ಠಿತ ಶಾಲೆಯಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೋಬಳಿ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿರುತ್ತಾರೆ.

ಪ್ರಥಮ ಸ್ಥಾನ ಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಮೃಧ್ ಪಿ.ಸಿ 9ನೇ ತರಗತಿ 400, 800, 1500 ಮೀಟರ್ ಓಟದ ಸ್ಪರ್ಧೆ, 400 × 100 ರಿಲೆ, 400 × 400 ರಿಲೆ ಪ್ರಥಮ ಸ್ಥಾನ

ವಿಶ್ವಾಸ್ ವೈ ಎಂ 10ನೇ ತರಗತಿ 100, 200, ಮೀಟರ್ ಓಟ, 400 × 100 ರಿಲೆ, 400 × 400 ರಿಲೆ ಪ್ರಥಮ ಸ್ಥಾನ

ಇಂದುಧರ್ ಆರ್ 9ನೇ ತರಗತಿ 400 ಮೀಟರ್ ಹರ್ಡಲ್ಸ್ 400 × 100 ರಿಲೆ, 400 × 400 ರಿಲೆ ಪ್ರಥಮ ಸ್ಥಾನ

ಧನುಷ್ ಎಂ ಹೆಚ್ 10ನೇ ತರಗತಿ 400ಘಿ100 ರಿಲೆ ಪ್ರಥಮ ಸ್ಥಾನ
ನಿತೀಶ್ ಎನ್ ಎಸ್ 8ನೇ ತರಗತಿ ಲಾಂಗ್ ಜಂಪ್ ಪ್ರಥಮ ಸ್ಥಾನ
ಗಗನ್ ಬಾಗೇವಾಡಿ 8ನೇ ತರಗತಿ ಗುಂಡು ಎಸೆತ ದ್ವಿತೀಯ ಸ್ಥಾನ
ಉಮಾ ಶಂಕರ್.ಪಿ.ಜಿ 8ನೇ ತರಗತಿ 200, 100 ಮೀಟರ್ ದ್ವಿತೀಯ ಸ್ಥಾನ, 80 ಮೀಟರ್ ತೃತೀಯ ಸ್ಥಾನ
ನಿತೀಶ್ ಎನ್ ಎಸ್, ಚಿರಂಜೀವಿ ವಿದ್ಯಾರ್ಥಿಗಳ ತಂಡ 14 ವರ್ಷದೊಳಗಿನ ಬಾಲಕರ ಕಬಡ್ಡಿ ವಿಭಾಗದಲ್ಲಿ ಹೋಬಳಿ ಮಟ್ಟದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹೋಬಳಿ ವಿಭಾಗದಿಂದ ತಾಲ್ಲೂಕು ವಿಭಾಗಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದ ಈ ಕ್ರೀಡಾಪಟುಗಳಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್, ನಿರ್ದೇಶಕರಾದ ಶ್ರೀಮತಿ ಸುನಿತಾ.ಪಿ.ಸಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ.ಎಸ್.ಎಂ.ಪೃಥ್ವೀಶ, ಹಾಗೂ ಐಸಿಎಸ್‍ಇ ಪ್ರಾಚಾರ್ಯರಾದ ಬಸವರಾಜಯ್ಯ.ಪಿ, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ.ಎನ್.ಜಿ ಹಾಗೂ ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...