Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಂದ ಧ್ವಜಾರೋಹಣ

Facebook
Twitter
Telegram
WhatsApp

 

ಚಿತ್ರದುರ್ಗ,(ಜ.26) :  74ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಗುರುವಾರ ರಾಷ್ಟ್ರಧ್ವಜರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು, ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ನಾವು ದೇಶಕ್ಕೆ ಏನು ಕೊಡುಗೆ ಕೊಟ್ಟಿದ್ದೇವೆ ಎಂಬ ಚಿಂತನೆ ಬೇಕು.  ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರ್ಕಾರದ ಎಲ್ಲ ರೀತಿಯ ಸೌಲಭ್ಯಗಳನ್ನು ವಿಳಂಬವಿಲ್ಲದೆ ತಲುಪಿಸಿದಲ್ಲಿ ಅದೇ ನಾವು ದೇಶಕ್ಕೆ ಕೊಡುವ ಗೌರವ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆ, ರಾಜ್ಯ ಹಾಗೂ ದೇಶವನ್ನು ಸದೃಢಗೊಳಿಸುವಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಕೊಡುಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

error: Content is protected !!