in ,

ವಾರ್ತಾ ಇಲಾಖೆಯಲ್ಲಿ ಗಣರಾಜ್ಯೋತ್ಸವ ಆಚರಣೆ

suddione whatsapp group join

 

ಚಿತ್ರದುರ್ಗ,(ಜ.26) : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 74 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗದ ವಾರ್ತಾ ಭವನದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಪಿ.ಎಂ.ವೇಣುಗೋಪಾಲ, ಜಿ.ವೆಂಕಟೇಶ್, ಎಸ್. ಚಂದ್ರಶೇಖರ್, ಎಂ.ಜೆ.ಬೋರೇಶ, ಅಂಜಿನ ಮೂರ್ತಿ, ಅಪ್ರೆಂಟಿಸ್ ತರಬೇತಾರ್ಥಿ ಕರುಣಾಕರ್ ಇದ್ದರು.

What do you think?

Written by suddionenews

Leave a Reply

Your email address will not be published.

GIPHY App Key not set. Please check settings

ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಂದ ಧ್ವಜಾರೋಹಣ

ಹಿಂದೂ ಸಮಾಜದ ಮೇಲೆ ಆಕ್ರಮಣ ಮಾಡುವ ದುಷ್ಟರನ್ನು ಮೆಟ್ಟಿ ನಿಲ್ಲುವುದೇ ಶೌರ್ಯಯಾತ್ರೆಯ ಉದ್ದೇಶ : ಗೋಪಾಲ್