Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹೊಳಲ್ಕೆರೆ | ಏಪ್ರಿಲ್ 06 ಮತ್ತು 07 ರಂದು ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ ಜಾತ್ರಮಹೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 04 : ಪಟ್ಟಣದ ಮಂಜುನಾಥ ಸ್ಕೂಲ್ ರಸ್ತೆಯಲ್ಲಿನ ಹರಿಮತಿ ಚೌಡೇಶ್ವರಿ ಅಮ್ಮನವರ ಜೀರ್ಣೋದ್ದಾರ ಟ್ರಸ್ಟ್‍ವತಿಯಿಂದ ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ ಜಾತ್ರೋತ್ಸವವೂ ಏಪ್ರಿಲ್ ಆರು ಮತ್ತು ಏಳು ರಂದು ಜರಗಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷರಾದ ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.

ಏ. 06 ರಂದು ಮದುವಣಗಿತ್ತಿ ಕಾರ್ಯಕ್ರಮ, ಏ. 07 ರಂದು ಕೆಂಡೋತ್ಸವ, ಅಗ್ನಿಕುಂಡ ಇದರ ಪೂಜಾ ಕಾರ್ಯಗಳನ್ನು ವೇದಬ್ರಹ್ಮ ಪುರೋಹಿತರು ಪುನೀತ್ ಶಾಸ್ತ್ರೀಜಿಯವರು ನಡೆಸಿಕೊಡುವರು.  ಹಾಗೂ ಬೇರೆ ಎಲ್ಲಾ ಕಾರ್ಯಗಳನ್ನು ಭಕ್ತರು ಹಾಗೂ ಆಡಳಿತ ಮಂಡಳಿಯವರು ನಡೆಸಿ ಕೂಡಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...