Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಚಿತ್ರದುರ್ಗಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ : ಕಾರ್ಯಕ್ರಮ ವಿವರ ಇಲ್ಲಿದೆ

Facebook
Twitter
Telegram
WhatsApp

ಚಿತ್ರದುರ್ಗ ನ. 16 : ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ನ. 17 ರಂದು ಒಂದು ದಿನದ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಬೆ. 10.30 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು.  ಬೆ. 11 ಗಂಟೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಇಲಾಖಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು.

ಮದ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಬಸವೇಶ್ವರ ನಗರದಲ್ಲಿ ಏರ್ಪಡಿಸಿರುವ 72 ಪೊಲೀಸ್ ವಸತಿ ಗೃಹಗಳ ಉದ್ಘಾಟನೆ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ಕಟ್ಟಡ ಉದ್ಘಾಟನೆ ಹಾಗೂ ತಳಕು ಪೊಲೀಸ್ ಠಾಣಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.  ಸಚಿವರು ಅದೇ ದಿನ ಸಂಜೆ 4 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

error: Content is protected !!