Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೋಂ ಮಿನಿಸ್ಟರ್ ಕೂಡ ಗುಜರಾತ್ ನಲ್ಲಿಯೇ ಇದ್ದರು: ಸ್ಯಾಂಟ್ರೋ ರವಿ ಬಗ್ಗೆ ಕುಮಾರಸ್ವಾಮಿ ಅವರ ಅನುಮಾನವೇನು..?

Facebook
Twitter
Telegram
WhatsApp

ಕಲಬುರಗಿ: ದೂರು ದಾಖಲಾದ ಹನ್ನೊಂದು ದಿನಕ್ಕೆ ಕಡೆಗೂ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ನಲ್ಲಿ ಅಡಗಿಕೊಂಡಿದ್ದ ರವಿಯನ್ನು ಇಂದು ಮಧ್ಯಾಹ್ನ ಬಂಧಿಸಲಾಗಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಗುಜರಾತ್ ನಲ್ಲಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ಹೋಂ ಮಿನಿಸ್ಟರ್ ಕೂಡ ಗುಹರಾತ್ ನಲ್ಲಿಯೇ ಇದ್ದಾರೆ. ಅಲ್ಲಿ ಸಿಕ್ಕಿದ್ರೆ ವಿದೇಶಕ್ಕೆ ಕಳಿಸೋ ಪ್ಲ್ಯಾನ್ ನಲ್ಲಿ ಏನಾದರೂ ಇತ್ತಾ ಎಂದು ಪ್ರಶ್ನಿಸಿದ್ದಾರೆ.

ಸ್ಯಾಂಟ್ರೋ ರವಿಗೆ ರಾಜಕೀಯ ನಾಯಕರ ಹೆಸರು ಹೊರ ಬರುತ್ತೆ. ಸ್ಯಾಂಟ್ರೋ ರವಿಯನ್ನು ರಕ್ಷಣೆ ಮಾಡಲು ಹೊರಟಿದ್ರಾ ಗೊತ್ತಿಲ್ಲ. ಗುಜರಾತ್ ನಲ್ಲಿ ಅರೆಸ್ಟ್ ಆಗಿದ್ದಾನೆ ಅಂದ್ರೆ ನಂಗೆ ಹಾಗೆ ಅನ್ನಿಸ್ತಾ ಇದೆ. ಇದರಲ್ಲಿ ಏನೋ ಚಿದಂಬರ ರಹಸ್ಯ ಇದೆ ಅಂತ ಅನ್ನಿಸ್ತಾ ಇದೆ ಎಂದಿದ್ದಾರೆ.

ಇನ್ನು ಸ್ಯಾಂಟ್ರೋ ರವಿ ಮೇಲೆ ಅಕ್ರಮ ವರ್ಗಾವಣೆ, ಲೈಂಗಿಕ ದೌರ್ಜನ್ಯ, ವಂಚನೆ, ಕೌಟುಂಬಿಕ ದೌರ್ಜನ್ಯ ದೂರು ದಾಖಲಾಗಿತ್ತು. ಆತನ ಹೆಂಡತಿಯೂ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಆತನನ್ನು ಹುಡುಕಲು ಹೊರಟಾಗ ತಲೆ ಮರೆಸಿಕೊಂಡು ಗುಜರಾತ್ ಸೇರಿದ್ದ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!