ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು : ದಲಿತ ಸಿಎಂ ವಿಚಾರ ರಾಜ್ಯದಲ್ಲಿ ಸದ್ದು ಮಾಡಿದಾಗೆಲ್ಲ ಜಿ ಪರಮೇಶ್ವರ್ ಅವರ ಹೆಸರೇ ಮುನ್ನೆಲೆಗೆ ಬರುತ್ತಾ ಇತ್ತು. ಪರಮೇಶ್ವರ್ ಅವರು ಕೂಡ ಆಗಾಗ ಸಿಎಂ ಆಗುವ ಆಸೆಯನ್ನು ಹೊರ ಹಾಕುತ್ತಿದ್ದರು. ಇದೀಗ ಮತ್ತೆ ಸಿಎಂ ವಿಚಾರವೇ ಸದ್ದು ಮಾಡುತ್ತಿದೆ.
ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳು ದಲಿತ ಸಚಿವರುಗಳಿಗೆ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಮೇಶ್ವರ್ ಅವರು, ನಾನು ಯಾಕೆ ಸಿಎಂ ಆಗಬಾರದು..? ಮುನಿಯಪ್ಪ ಯಾಕೆ ಆಗಬಾರದು..? ಮಹದೇವಪ್ಪ ಯಾಕೆ ಆಗಬಾರದು ಎಂದು ಪ್ರಶ್ನಿಸಿದ್ದಾರೆ.
ನಮ್ಮಲ್ಲಿ ಕೀಳರಿಮೆ ಇರಬಾರದು. ಅದಕ್ಕೆ ನಾನು ಯಾವಾಗಲೂ ನಾನು ಯಾಕೆ ಸಿಎಂ ಆಗಬಾರದು ಎಂದು ಹೇಳುತ್ತಾ ಇರುತ್ತೇನೆ. ನಮ್ಮಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ನಾವೂ ಉಳಿದುಕೊಳ್ಳುತ್ತೇವೆ. ಅದನ್ನು ಬಿಟ್ಟು ಎಡ, ಬಲ ಎಂದು ಹೇಳುತ್ತಿದ್ದರೆ ಯಾವ ಸಾಧನೆಯನ್ನು ಮಾಡುವುದಕ್ಕೆ ಆಗುವುದಿಲ್ಲ. ನಮಗೆ ಸಿಎಂ ಆಗುವ ಅವಕಾಶಗಳನ್ನೇ ತಪ್ಪಿಸಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್