Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನ್ಯಾಕೆ ಸಿಎಂ ಆಗಬಾರದು ಅಂತ ಮತ್ತೆ ಸಿಎಂ ಆಸೆ ಹೊರ ಹಾಕಿದ ಗೃಹ ಸಚಿವರು..!

Facebook
Twitter
Telegram
WhatsApp

 

 

ಬೆಂಗಳೂರು : ದಲಿತ ಸಿಎಂ ವಿಚಾರ ರಾಜ್ಯದಲ್ಲಿ ಸದ್ದು ಮಾಡಿದಾಗೆಲ್ಲ ಜಿ ಪರಮೇಶ್ವರ್ ಅವರ ಹೆಸರೇ ಮುನ್ನೆಲೆಗೆ ಬರುತ್ತಾ ಇತ್ತು. ಪರಮೇಶ್ವರ್ ಅವರು ಕೂಡ ಆಗಾಗ ಸಿಎಂ ಆಗುವ ಆಸೆಯನ್ನು ಹೊರ ಹಾಕುತ್ತಿದ್ದರು‌. ಇದೀಗ ಮತ್ತೆ ಸಿಎಂ ವಿಚಾರವೇ ಸದ್ದು ಮಾಡುತ್ತಿದೆ.

ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳು ದಲಿತ ಸಚಿವರುಗಳಿಗೆ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಮೇಶ್ವರ್ ಅವರು, ನಾನು ಯಾಕೆ ಸಿಎಂ ಆಗಬಾರದು..? ಮುನಿಯಪ್ಪ ಯಾಕೆ ಆಗಬಾರದು..? ಮಹದೇವಪ್ಪ ಯಾಕೆ ಆಗಬಾರದು ಎಂದು ಪ್ರಶ್ನಿಸಿದ್ದಾರೆ.

ನಮ್ಮಲ್ಲಿ ಕೀಳರಿಮೆ ಇರಬಾರದು. ಅದಕ್ಕೆ ನಾನು ಯಾವಾಗಲೂ ನಾನು ಯಾಕೆ ಸಿಎಂ ಆಗಬಾರದು ಎಂದು ಹೇಳುತ್ತಾ ಇರುತ್ತೇನೆ. ನಮ್ಮಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ನಾವೂ ಉಳಿದುಕೊಳ್ಳುತ್ತೇವೆ. ಅದನ್ನು ಬಿಟ್ಟು ಎಡ, ಬಲ ಎಂದು ಹೇಳುತ್ತಿದ್ದರೆ ಯಾವ ಸಾಧನೆಯನ್ನು ಮಾಡುವುದಕ್ಕೆ ಆಗುವುದಿಲ್ಲ. ನಮಗೆ ಸಿಎಂ ಆಗುವ ಅವಕಾಶಗಳನ್ನೇ ತಪ್ಪಿಸಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!