Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿತ್ರದುರ್ಗದಲ್ಲಿ ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಉದ್ಯೋಗಾವಕಾಶ ಕಾರ್ಯಕ್ರಮ

---Advertisement---

ಚಿತ್ರದುರ್ಗ: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ಚಿತ್ರದುರ್ಗದಲ್ಲಿ ಸರ್ಕಾರಿ ಹಾಗೂ ಖಾಸಗಿ ರಂಗದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ನೌಕರರಿಗೆ ಸನ್ಮಾನ ಮತ್ತು ಉದ್ಯೋಗಾವಕಾಶ ಕಲ್ಪಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಇದೇ ಆಗಸ್ಟ್ 20, 2026ರ ಗುರುವಾರ ಸಂಜೆ 4:00 ಗಂಟೆಗೆ ಚಿತ್ರದುರ್ಗದಲ್ಲಿ ಜರುಗಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನಿವೃತ್ತ ನೌಕರರು ತಮ್ಮ ಹೆಸರನ್ನು ಮುಂಚಿತವಾಗಿಯೇ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.
ಆಸಕ್ತರು ಹೆಚ್ಚಿನ ವಿವರಗಳಿಗೆ ಹಾಗೂ ಹೆಸರು ನೋಂದಣಿಗಾಗಿ 8618355344 ಅಥವಾ 6362854892 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now