Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತೋಟಗಾರಿಕೆ  ನರ್ಸರಿ ಸರ್ಟಿಫಿಕೇಟ್ ಕೋರ್ಸ್: ಅರ್ಜಿ ಆಹ್ವಾನ

Facebook
Twitter
Telegram
WhatsApp

ಚಿತ್ರದುರ್ಗ. ಸೆ.24 : ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ಮತ್ತು ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ತೋಟಗಾರಿಕಾ ಬೆಳೆಗಳಲ್ಲಿ ನರ್ಸರಿ ನಿರ್ವಹಣೆ ಕುರಿತು ಇದೇ ಸೆಪ್ಟೆಂಬರ್ 30 ರಿಂದ ಡಿಸೆಂಬರ್ 30 ರವರೆಗೆ  ಕೌಶಲ್ಯಾಧಾರಿತ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಅಹ್ವಾನಿಸಲಾಗಿದೆ.

ತರಬೇತಿಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಸಸ್ಯೋತ್ಪಾದನೆ ವಿಧಗಳಾದ ಕಸಿ, ಗೂಟಿ, ಕಾಂಡದ ತುಂಡುಗಳಿಂದ ಸಸ್ಯೋತ್ಪಾದನೆ ಮಾಡುವುದು ಹಾಗೂ ಇನ್ನಿತರೆ ಸಸ್ಯೋತ್ಪಾದನೆ ವಿಧಾನಗಳು ಮತ್ತು ಸಸ್ಯಾಗಾರದ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುವುದು.

ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಛೆಯುಳ್ಳವರು ತರಬೇತಿ ಶುಲ್ಕ ಒಟ್ಟು ರೂ.9,000/-ಗಳನ್ನು ಪಾವತಿಸಿ ಸೆ. 29 ರೊಳಗೆ ದೂರವಾಣಿ ಮುಖಾಂತರ ಅಥವಾ ಖುದ್ದಾಗಿ ಈ ಕೆಳಕಂಡ ವಿಳಾಸಕ್ಕೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸ ಬಹುದಾಗಿದೆ. ಮೊದಲು ನೋಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಡಾ. ಶ್ರೀಧರ ಆರ್ (ಸಹಾಯಕ ಪ್ರಾದ್ಯಾಪಕರು), ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರು, ಮೊಬೈಲ್ ಸಂಖ್ಯೆ 9449983747, ಡಾ. ಮಹಾಂತೇಶ ಪಿ.ಎಸ್ (ತೋಟಗಾರಿಕೆ ವಿಜ್ಞಾನಿ), ಕೃಷಿ ವಿಜ್ಞಾನ ಕೇಂದ್ರ, ಬಬ್ಬೂರು ಫಾರಂ, ಹಿರಿಯೂರು. ಮೊಬೈಲ್ ಸಂಖ್ಯೆ 8088948308 ಹಾಗೂ ಡಾ. ಲತಾ ಎಸ್ (ಸಹಾಯಕ ಪ್ರಾದ್ಯಾಪಕರು), ತೋಟಗಾರಿಕೆ ಮಹಾವಿದ್ಯಾಲಯ, ಮೊಬೈಲ್ ಸಂಖ್ಯೆ 8095836162 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ನಾಳೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.28 : ಸುಖಾಯು‌ ಆಯುರ್ವೇದ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಹಾಗೂ ಉಚಿತ ಆರೋಗ್ಯ ಸಲಹಾ ಶಿಬಿರವನ್ನು ನಗರದ ಸಾದಿಕ್ ನಗರದ ನಿವಾಸಿಗಳಿಗೆ ನಾಳೆ (ಸೆಪ್ಟೆಂಬರ್. 29 ರ ಭಾನುವಾರ)

ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ!

ಈ ರಾಶಿಯವರಿಗೆ ಕೈ ತುಂಬಾ ಹಣಪ್ರಾಪ್ತಿ. ಈ ರಾಶಿಯವರ ಜೊತೆ ಮದುವೆಯಾಗಿ ಕೆಲವೇ ದಿನವೊಳಗೆ ಬಯಲಾಯಿತು ದುರ್ಬುದ್ಧಿ! ಶನಿವಾರರಾಶಿ ಭವಿಷ್ಯ -ಸೆಪ್ಟೆಂಬರ್-28,2024 ಇಂದಿರಾ ಏಕಾದಶಿ ಸೂರ್ಯೋದಯ: 06:09, ಸೂರ್ಯಾಸ್ತ : 06:03 ಶಾಲಿವಾಹನ ಶಕೆ

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

error: Content is protected !!