Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸಪೇಟೆ : ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ಹೊಸಪೇಟೆ (ನ.8) : ಹೊಸಪೇಟೆ ನಗರ ವಿಭಾಗದ ಜೆಸ್ಕಾಂನ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಾಹಣಾ ಕಾಮಗಾರಿ ಮತ್ತು ಇತರೆ ದುರಸ್ತಿ ಕಾರ್ಯವನ್ನು ನವೆಂಬರ್ 10ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9.30ರಿಂದ ಸಂಜೆ 6ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬಸವೇಶ್ವರ ಬಡಾವಣೆ, ಜಬ್ಬಲ್ ಸರ್ಕಲ್, ಶ್ಯಾನಬಾಗ ಸರ್ಕಲ್, ರಾಜೀವ ನಗರ, ರೈಲ್ವೆಸ್ಟೇಷನ್, ಅಮರಾವತಿ, ಚಿತ್ತವಾಡಗಿ, ಸಕ್ಕರೆ ಫ್ಯಾಕ್ಟರಿ, ಹಂಪಿ ರಸ್ತೆ, ಗಣೇಶ ಗುಡಿ, ನೌಕರ ಕಾಲೋನಿ, ಗಾಂಧಿ ಸರ್ಕಲ್, ಬಸ್ ಸ್ಟ್ಯಾಂಡ, ಮೇನ ಬಜಾರ, ಕೋರ್ಟ್, ರಾಣಿಪೇಟೆ, ಭಟ್ರಹಳ್ಳಿ, ಬೆನಕಾಪುರ, ಬಸವನದುರ್ಗ, ನಾಗೇನಹಳ್ಳಿ ಹಾಗೂ ನರಸಾಪುರ ಭಾಗದ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ, ಸಹಕರಿಸಲು ಜೆಸ್ಕಾಂ ಎಇಇ ರವರುಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!