Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡದಲ್ಲೂ ನಟಿಸಿದ್ದ ಹಾಟ್ ಬ್ಯೂಟಿ ನಿಧನ : ಪೂನಂ ಪಾಂಡೆ ಸಾವಿನಿಂದ ಬಾಲಿವುಡ್ ಶಾಕ್

Facebook
Twitter
Telegram
WhatsApp

 

ಗರ್ಭಕಂಠದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ನಟಿ, ಪೂನಂ ಪಾಂಡೆ ಇಂದು ನಿಧನರಾಗಿದ್ದಾರೆ. ಪೂನಂ ಪಾಂಡೆ ನಿಧನದಿಂದ ಇಡೀ ಬಾಲಿವುಡ್ ಶಾಕಿಂಗ್ ನಲ್ಲಿದೆ‌. ಪೂನಂ ಪಾಂಡೆ ಸಾವಿನ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಬಹಿರಂಗ ಪಡಿಸಲಾಗಿದೆ.

ಮಾಡೆಲ್ ಕಮ್ ನಟಿ ಪೂನಂ ಪಾಂಡೆ ಕನ್ನಡದಲ್ಲಿಯೂ ಸಿನಿಮಾಗಳನ್ನು ಮಾಡಿದ್ದರು‌. ಹಳ್ಳಿ ಹೈದ ಪ್ಯಾಟೇಗ್ ಬಂದ ಖ್ಯಾತಿಯ ರಾಜೇಶ್ ನಟನೆಯ ‘ಲವ್ ಈಸ್ ಪಾಯಿಸನ್’ ಸಿನಿಮಾದಲ್ಲಿ ಸೊಂಟ ಬಳುಕಿಸಿದ್ದರು. ಈ ಬಾಲಿವುಡ್ ನಟಿ ಸದಾ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದರು. ಆದರೆ ಕಳೆದ ಮೂರು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ವಿಡಿಯೋದಲ್ಲಿ ‘ಬಿಳಿ ಮತ್ತು ಕಪ್ಪು. ನನ್ನ ಒಳಗೆ ಮತ್ತು ಯೌವನದ ಜೀವನವನ್ನು ಸಮತೋಲನಗೊಳಿಸುತ್ತದೆ’ ಎಂದು ಬರೆದುಕೊಂಡಿದ್ದರು. ಆದರೆ ಇಂದು ಅವರಿಲ್ಲ.

ಪೂನಂ ಪಾಂಡೆ ಮಾರ್ಚ್ 11ರ 1991ರಲ್ಲಿ ಕಾನ್ಸುರದಲ್ಲಿ ಜನಿಸಿದ್ದರು. ಈಗಿನ್ನು ಅವರ ವಯಸ್ಸು 32. ಪೂನಂ ಪಾಂಡೆ 2013ರಲ್ಲಿ ಬಾಲಿವುಡ್ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದರು. ನಶಾ ಸಿನಿಮಾದ ಮೂಲಕ ಬಣ್ಣ ಹಚ್ಚುವ ಮೂಲಕ ಮೊದಲ ಬಾರಿಗೆ ನಟಿಸಿದ್ದರು. 2020ರ ಸೆಪ್ಟೆಂಬರ್ ನಲ್ಲಿ ಸ್ಯಾಮ್ ಬಾಂಬೆಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಬಳಿಕ ವೈವಾಹಿಕ ಜೀವನದಲ್ಲಿ ಹತ್ತನೇ ದಿನಕ್ಕೆ ಬಿರುಕು ಮೂಡಿತ್ತು. ಈಗ ನಟಿ ತನ್ನವರನ್ನೆಲ್ಲಾ ಬಿಟ್ಟು ಬಾರದೂರಿಗೆ ಹೋಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!