Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀವು ಮಾಂಸಹಾರ ಇಷ್ಟಪಡಲ್ಲ, ನಿಮ್ಮ ಸಮಸ್ಯೆ ಏನು..? ಗುಜರಾತ್ ಹೈಕೋರ್ಟ್ ತರಾಟೆ..!

Facebook
Twitter
Telegram
WhatsApp

ಅಹಮದಾಬಾದ್: ಮಾಂಸಹಾರಕ್ಕೆ ಸಂಬಂಧಿಸಿದಂತೆ ಅಹಮದಬಾದ್ ಮುನ್ಸಿಪಲ್ ಕಾರ್ಪೋರೇಷನ್ ಅನ್ನು ಗುಜರಾತ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನಿಮ್ಮ ಸಮಸ್ಯೆಯಾದರೂ ಏನು ..? ನೀವೂ ಮಾಂಸಾಹಾರ ಇಷ್ಟಪಡಯವುದಿಲ್ಲ ಅದು ನಿಮಗೆ ಸಂಬಂಧಿಸಿದ್ದು ಎಂದು ಕ್ಲಾಸ್ ತೆಗೆದುಕೊಂಡಿದೆ.

ಮಾಂಸಾಹಾರ ಮಾರಾಟಕ್ಕೆ ಕೌನ್ಸಿಲರ್ ಗಳಿಂದ ಆಕ್ಷೇಪಣೆ ವ್ಯಕ್ತವಾದ ಹಿನ್ನೆಲೆ ಎಎಂಸಿ ತಮ್ಮ ಗಾಡಿಗಳನ್ನ ವಶಕ್ಕೆ ಪಡೆದಿತ್ತು. ಇದಕ್ಕೆ ಸಂಬಂಧಿದ.‌ತೆ 25 ಜನ ಬೀದ ವ್ಯಾಪಾರಿಗಳು ಕೋರ್ಟ್ ಮೊರೆ ಹೋಗಿದ್ದರು. ಅವರ ಸಮಸ್ಯೆಯನ್ನ ಆಲಿಸಿದ ಹೈಕೋರ್ಟ್ ಎಎಂಸಿ ಗೆ ಪ್ರಶ್ನೆ ಕೇಳಿದೆ. ನಾನು ಹೊರಗೆ ಏನು ತಿನ್ನಬೇಕು ಎಂದು ನೀವೂ ನಿರ್ಧರೊಸಿದರೆ ಹೇಗೆ..? ಹಾಗಾದ್ರೆ ನಾಳೆ ನೀವೂ ಹೊರಗೆ ಏನು ತಿನ್ನಬೇಕು ಅಂತ ಹೇಳುತ್ತೀರಾ..? ಕಬ್ಬಿನ ರಸ ಕುಡಿದರೆ ಸಕ್ಕರೆ ಕಾಯಿಲೆ ಬರುತ್ತದೆ ಎಂದು ಅದನ್ನ ಕುಡಿಬೇಡಿ ಅಂತ ಆಯುಕ್ತರು‌ ಹೇಳುತ್ತಾರೆಯೇ..? ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ರಾಜ್‌ಕೋಟ್ ಮೇಯರ್ ಕಳೆದ ತಿಂಗಳು ಹೇಳಿದ್ದರು. ಈ ಹಿನ್ನೆಲೆ ಬೀದಿ ಬದಿ ವ್ಯಾಪಾರಿಗಳ ಗಾಡಿಗಳನ್ನ ವಶಕ್ಕೆ ಪಡೆಯಲಾಗಿತ್ತು. ಇದೀಗ ವಶ ಪಡಿಸಿಕೊಂಡಿರುವ ಗಾಡಿಗಳನ್ನು 24 ಗಂಟೆಯೊಳಗೆ ವ್ಯಾಪಾರಿಗಳಿಗೆ ಹಿಂತಿರುಗಿಸುವಂತೆ ಕೋರ್ಟ್ ಆದೇಶ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

ಚಿತ್ರದುರ್ಗ ಲೋಕಸಭಾ ಚುನಾವಣೆ, ಹೊರಗಿನವರಿಗೆ ಮಣೆ : ರಘು ಚಂದನ್ ಬೇಸರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ. 28 :  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡದೆ 500

error: Content is protected !!