Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುರ್ತು ಬ್ರೈನ್ ಸರ್ಜರಿಗೆ ಒಳಗಾದ ಸದ್ಗುರು ಆರೋಗ್ಯ ಈಗ ಹೇಗಿದೆ..?

Facebook
Twitter
Telegram
WhatsApp

ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ ಅವರು ಬ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದರು. ಆ ಸಂಬಂಧ ಅವರಿಗೆ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ. ಸದ್ಯ ಅಪೋಲೋ ಆಸ್ಪತ್ರೆಯಲ್ಲಿಯೇ ಇನ್ನು ವಿಶ್ರಾಂತಿ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಬಳಿಕ, ತಾನೂ ಆರೋಗ್ಯವಾಗಿರುವುದಾಗಿ ಸದ್ಗುರು ಅವರು ವಿಡಿಯೋ ಒಂದನ್ನು ಬಿಟ್ಟಿದ್ದರು. ಇದೀಗ ಮತ್ತೊಂದು ವಿಡಿಯೋವನ್ನು ಬಿಟ್ಟು, ಅಭಿಮಾನಿಗಳ ಆತಂಕವನ್ನು ದೂರ ಮಾಡಿದ್ದಾರೆ.

 

ಹೊಸ ವಿಡಿಯೋದಲ್ಲಿ ತಾವೂ ಆಸ್ಪತ್ರೆಯ ಬೆಡ್ ಮೇಲೆ ಕುಳಿತು ಪೇಪರ್ ಓದುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ‌. ತಲೆಗೆ ಹಾಕಿರುವ ಸ್ಟಿಚ್ ಬ್ಯಾಂಡೇಜ್ ಹಾಗೇಯೇ ಇದೆ. ದಿನೇ ದಿನೇ ಸದ್ಗುರು ಅವರು ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಸದ್ಗುರು ಅವರಿಗೆ ಅನಾರೋಗ್ಯವಾಗಿದೆ, ಅವರು ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ ಎಂಬುದು ಅಭಿಮಾನಿಗಳಿಗೆ ಗೊತ್ತಾಗಿದ್ದೆ ತಡ, ಅಭಿಮಾನಿಗಳು, ಬೆಂಬಲಿಗರು ಸಾಕಷ್ಟು ಆತಂಕಕ್ಕೆ ಒಳಗಾಗಿದ್ದರು. ಹಾಗೇ ದೇವರಿಗೆಲ್ಲಾ ಪೂಜೆ ಪುನಸ್ಕಾರ ಮಾಡುವುದಕ್ಕೆ ಶುರು ಮಾಡಿದ್ದರು. ಆ ಬಳಿಕ ಸದ್ಗುರು ಅವರು ವಿಡಿಯೋ ಬಿಟ್ಟ ಬಳಿಕ ಸಮಾಧಾನಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!