Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಉಪೇಂದ್ರ ಅವರ ಆರೋಗ್ಯ ಈಗ ಹೇಗಿದೆ..?

Facebook
Twitter
Telegram
WhatsApp

 

ನಟ ಉಪೇಂದ್ರ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಶೂಟಿಂಗ್ ಸಮಯದಲ್ಲಿ ಧೂಳು ಇದ್ದಿದ್ದರಿಂದ ಉಸಿರಾಟದ ಸಮಸ್ಯೆ ಆಗಿದೆ ಎನ್ನಲಾಗಿದೆ. ತಕ್ಷಣ ಅವರನ್ನು ನೆಲಮಂಗಲದಲ್ಲಿದ್ದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.

ಉಪೇಂದ್ರ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಕಾಡಿದ್ದಕ್ಕೆ ಅಭಿಮಾನಿಗಳೆಲ್ಲಾ ಒಂದು ಕ್ಷಣ ಶಾಕ್ ಆಗಿದ್ದರು. ಅವರ ಆರೋಗ್ಯದ ಅಪ್ಡೇಟ್ ತಿಳಿಯಲು ತಡಕಾಡಿದರು. ಇದೀಗ ಸ್ವತಃ ಉಪೇಂದ್ರ ಅವರೇ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ವಿಡಿಯೋವೊಂದನ್ನು ಮಾಡಿದ್ದು, ನನಗೆ ಏನು ಆಗಿಲ್ಲ. ನಾನೀಗ ಆರಾಮವಾಗಿದ್ದೀನಿ ಎಂದಿದ್ದಾರೆ. ಬಹಳ ಬೇಗ ಚೇತರಿಸಿಕೊಂಡಿದ್ದು, ಮತ್ತೆ ಶೂಟಿಂಗ್ ನಲ್ಲೂ ಉಪೇಂದ್ರ ಅವರು ಪಾಲ್ಗೊಂಡಿದ್ದಾರೆ. ಶೂಟಿಂಗ್ ಸ್ಪಾಟ್ ಗೆ ಹೋಗುವಾಗಲೇ ಈ ವಿಡಿಯೋ ಮಾಡಿದ್ದಾರೆ.

ನನಗೆ ಏನು ಆಗಿಲ್ಲ. ನಾನು ಶೂಟಿಂಗ್ ಸ್ಪಾಟ್ ಗೆ ಹಿಂತಿರುಗುತ್ತಿದ್ದೇನೆ. ನೋಡಿ ಅಂತ ಶೂಟಿಂಗ್ ಸ್ಪಾಟ್ ಕೂಡ ತೋರಿಸಿದ್ದಾರೆ. ಥ್ರಿಲ್ಲರ್ ಮಂಜು ಅವರನ್ನು ಸಹ ವಿಡಿಯೋ ಮೂಲಕ ತೋರಿಸಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ. ಹೀಗೆ ಆರೋಗ್ಯವಾಗಿರಿ ಎಂದು ಹಾರೈಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!