Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಓ ಮೈ ಮಹದೇಶ್ವರ..33 ದಿನದಲ್ಲಿ ಕಲೆಕ್ಷನ್ ಆಗಿದ್ದು ಎಷ್ಟು ಕೋಟಿ ರೂಪಾಯಿ ? 

Facebook
Twitter
Telegram
WhatsApp

ಚಾಮರಾಜನಗರ : ಮಲೆ ಮಹದೇಶ್ವರ ಸ್ವಾಮಿ ಶ್ರೀಮಂತ ಅನ್ನೋದು ಈಗಾಗಲೇ ಎಲ್ಲರಿಗೂ ಗೊತ್ತಿರುವ ವಿಚಾರ ಅದು ಈಗ ಮತ್ತೊಮ್ಮೆ ಪ್ರೂವ್ ಆಗಿದೆ. ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 2 ಕೋಟಿ ನಗದು ಕಾಣಿಕೆಯಾಗಿ ಬಂದಿದೆ.

ಕಳೆದ ತಿಂಗಳು 26 ರಂದು ಹುಂಡಿ ಎಣಿಕೆ ಕಾರ್ಯ ನಡೆದಿತ್ತು. ಇದೀಗ ಮತ್ತೆ ಹುಂಡಿ ಎಣಿಕೆ ಕಾರ್ಯ ನಡೆದಿದೆ. ನಿನ್ನೆ ಬೆಳಗ್ಗೆಯಿಂದ ನಡೆದ ಹುಂಡಿ ಎಣಿಕೆ ಕಾರ್ಯ ತಡರಾತ್ರಿಗೆ ಮುಗಿದಿದೆ. ಭಕ್ತರಿಂದ ಕೋಟಿ ಕೋಟಿ ಹಣ ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾಗಿದೆ.

ಅಷ್ಟೆ ಅಲ್ಲ ಭಕ್ತಾಧಿಗಳು ನಗದು ಜೊತೆಗೆ ಚಿನ್ನಾಭರಣ, ಬೆಳ್ಳಿಯನ್ನು ಕಾಣಿಕೆಯಾಗಿ ನೀಡಿದ್ದಾರೆ. 57 ಗ್ರಾಂ ಚಿನ್ನ, 3 kg 800 ಗ್ರಾಂ ಬೆಳ್ಳಿಯನ್ನು ಕೂಡ ಹುಂಡಿಗೆ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಿಯಾಂಕಾಗಾಂಧಿ ಹೇಳಿಕೆಗೆ ಗೋವಿಂದ ಕಾರಜೋಳ ತಿರುಗೇಟು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಏಪ್ರಿಲ್.24  : ಅಪ್ಪರ್ ಭದ್ರಾ ಯೋಜನೆ ಬಗ್ಗೆ ಸರಿಯಾದ ಮಾಹಿತಿಯಿಲ್ಲದೆ ಸೋನಿಯಾಗಾಂಧಿ ಪುತ್ರಿ ಪ್ರಿಯಾಂಕಾಗಾಂಧಿ ಮಾತನಾಡಿರುವುದು ಸೋಜಿಗದ ಸಂಗತಿ

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ :  ರಾಘವೇಂದ್ರನಾಯ್ಕ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಸಂವಿಧಾನ ವಿರೋಧಿ ಬಿಜೆಪಿ.ಯನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ ಬಡವರು, ದಲಿತರು,

ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಮುಸ್ಲಿಂ ಹೆಸರು ಹೇಳಬೇಡಿ : ಸಿ ಎಂ ಇಬ್ರಾಹಿಂ

  ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆಯಾದ ಮೇಲೆ ಸಿ ಎಂ ಇಬ್ರಾಹಿಂ ಇದೀಗ ಕಾಣಿಸಿಕೊಂಡಿದ್ದು, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಸಹ ಮುಸ್ಲಿಂ ಹೆಸರು ಹೇಳಬೇಡಿ. ನಮ್ಮ ಪಾಡಿಗೆ ನಮಗೆ ಇರುವುದಕ್ಕೆ ಬಿಡಿ

error: Content is protected !!