Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಯಾವ ತಾಲ್ಲೂಕಿನಲ್ಲಿ ಎಷ್ಟು ಮಳೆಯಾಗಿದೆ ? ಮಳೆ ವರದಿ..!

Facebook
Twitter
Telegram
WhatsApp

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ12) : ಭಾನುವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 27 ಮಿ.ಮೀ ಮಳೆಯಾಗಿದ್ದು,
ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ
ಹೊಸದುರ್ಗದಲ್ಲಿ  14.6 ಮಿ.ಮೀ
ಬಾಗೂರಿನಲ್ಲಿ  10.2 ಮಿ.ಮೀ
ಮತ್ತೋಡಿನಲ್ಲಿ  6.4 ಮಿ.ಮೀ
ಶ್ರೀರಾಂಪುರದಲ್ಲಿ  4.0 ಮಿ.ಮೀ
ಮಾಡದಕೆರೆಯಲ್ಲಿ 27.0 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ
ಹೊಳಲ್ಕೆರೆಯಲ್ಲಿ 16.4 ಮಿ.ಮೀ,
ರಾಮಗಿರಿಯಲ್ಲಿ 20 ಮಿ.ಮೀ
ಚಿಕ್ಕಜಾಜೂರು 18.4 ಮಿ.ಮೀ,
ಬಿ. ದುರ್ಗ 23 ಮಿ.ಮೀ,
ಹೆಚ್‍ಡಿ ಪುರ 20.2 ಮಿ.ಮೀ,
ತಾಳ್ಯ 12.4 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ
ಚಳ್ಳಕೆರೆಯಲ್ಲಿ 3.4 ಮಿ.ಮೀ
ನಾಯಕನಹಟ್ಟಿಯಲ್ಲಿ 6.6 ಮಿ.ಮೀ,
ತಳಕು 2.2 ಮಿ.ಮೀ,
ಪರುಶುರಾಮಪುರ 12 ಮಿ.ಮೀ
ಡಿ.ಮರಿಕುಂಟೆಯಲ್ಲಿ 8.2 ಮಿ.ಮೀ
ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ
ಹಿರಿಯೂರಿನಲ್ಲಿ 7.0 ಮಿ.ಮೀ
ಇಕ್ಕನೂರು 8.6 ಮಿ.ಮೀ,
ಈಶ್ವರಗೆರೆ 8.8 ಮಿ.ಮೀ,
ಬಬ್ಬೂರು 7.6 ಮಿ.ಮೀ,
ಸುಗೂರು 2.1 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ
ಚಿತ್ರದುರ್ಗ-1 ರಲ್ಲಿ 16.2 ಮಿ.ಮೀ
ಚಿತ್ರದುರ್ಗ-2- ರಲ್ಲಿ 10.0 ಮಿ.ಮೀ
ಹಿರೆಗೂಂಟನೂರು- 4.1 ಮಿ.ಮೀ
ಭರಮಸಾಗರ 14.4 ಮಿ.ಮೀ
ಸಿರಿಗೆರೆ 17.2 ಮಿ.ಮೀ
ತುರುವನೂರು 10.6 ಮಿ.ಮೀ
ಐನಹಳ್ಳಿಯಲ್ಲಿ 12.8 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ
ಮೊಳಕಾಲ್ಮುರಿನಲ್ಲಿ      9.6 ಮಿ.ಮೀ
ರಾಯಾಪುರ            7.4 ಮಿ.ಮೀ
ಬಿಜಿಕೆರೆ                    17.0 ಮಿ.ಮೀ
ರಾಂಪುರ                  11.1 ಮಿ.ಮೀ
ದೇವಸಮುದ್ರದಲ್ಲಿ      11.3 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!